PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಇಂದು ಜರುಗುತ್ತಿರುವ ಕನಕ ಜಯಂತಿ ಯನ್ನು ಉತ್ತರ ಕರ್ನಾಟಕ ಪ್ರದೇಶದಲ್ಲಿ ಉಂಟಾಗಿರುವ ನೆರೆಹಾವಳಿ ಕಾರಣ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧರಿಸಿದ್ದು ಮೆರವಣಿಗೆ ರದ್ದ ಪಡಿಸಲಾಗಿದೆ
ನವಂಬರ್ 5 ರಂದು ಜಿಲ್ಲಾಡಳಿತದ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗುವ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಹೊಸಪೇಟೆಯ ಪ್ರೋ.ಮೇಟ್ರಿ ಸಾಹಿತಿ ಎಚ್.ಎಸ್.ಪಾಟೀಲ್ ಉಪನ್ಯಾಸ ನೀಡಲಿದ್ದಾರೆ. ಕನಕದಾಸ ಜಯಂತಿ ಆಚರಣೆಯ ಅಂಗವಾಗಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ದೀಪ ಬೆಳಗಿಸುವುದರ ಮೂಲಕ ಸರಳವಾಗಿ ಆಚರಿಸಲಾಗುವುದು.

Advertisement

0 comments:

Post a Comment

 
Top