PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ಸ್ಥಳೀಯ ಪ್ರತಿಷ್ಠಿತ ಗವಿಮಠದಿಂದ ಪ್ರತಿತಿಂಗಳು ಅಮವಾಸ್ಯೆಯಂದು ಹಮ್ಮಿಕೊಳ್ಳಲಾಗುವ ಬೆಳಕಿನೆಡೆಗೆ ಕಾರ್ಯಕ್ರಮ 14-4-2010ರಂದು ಸಂಜೆ 6.30ಕ್ಕೆ ನಡೆಯಿತು..

ಕಾರ್ಯಕ್ರಮದಲ್ಲಿ ಡಾ.ಗುರುದೇವಿ ಹುಲೆಪ್ಪನವರ ಉಪನ್ಯಾಸ ನೀಡಿದರು. . ಅಧ್ಯಕ್ಷತೆಯನ್ನು ಡಾ.ಕೆ.ಬಿ.ಬ್ಯಾಳಿ ವಹಿಸಿದ್ದರು. ಗವಿಮಠದ ಕೆರೆದಡದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಜನ ಸೇರಿದ್ದರು.

Advertisement

0 comments:

Post a Comment

 
Top