PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಮೊನ್ನೆ ರಾತ್ರಿ ಕವಲೂರಿನಲ್ಲಿ ಜೋಡಿ ಕೊಲೆಗಳಾದ ಘಟನೆ ನಡೆದಿದೆ. ಕೊಲೆಗೆ ಕಾರಣ ಅನೈತಿಕ ಸಂಬಂಧ ಎನ್ನಲಾಗಿದೆ. ಮೃತರನ್ನು ಎನ್ ಜಿಓದಲ್ಲಿದ್ದ ಕೆಲಸ ಮಾಡುತ್ತಿದ್ದ ರವಿ ಮತ್ತು ಅನ್ನಪೂರ್ಣ ಎಂದು ಗುರುತಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Advertisement

0 comments:

Post a Comment

 
Top