PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ತಾಲೂಕಿನ ಕುಟಗನಗಳ್ಳಿಯಲ್ಲಿ ಮೃಗಶಿರಾ ಮಳೆ ಕೂಡುವ ಸಮಯಕ್ಕೆ ಸರಿಯಾಗಿ ಅಸ್ತಮಾ ರೋಗಿಗಳಿಗೆ ಔಷದಿ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಸಂಪೂರ್ಣ ಉಚಿತವಾಗಿ ಅಸ್ತಮಾ ರೋಗಿಗಳಿಗೆ ಔಷಧಿ ನೀಡುವ ಕಾರ್ಯಕ್ರಮವನ್ನು ಹತ್ತಾರು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ವಿವಿದ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಈ ಸಲ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement

0 comments:

Post a Comment

 
Top