PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಜಿಲ್ಲಾ ವೀರಶೈವ ಪಂಚಮಸಾಲಿ ಯುವಘಟಕದಿಂದ 187ನೇ ವಿಜಯೋತ್ಸವ ಕಾರ್ಯಕ್ರಮ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಂ.ವಿ.ಪಾಟೀಲ್, ಸರೋಜಾ ಬಾಕಳೆ, ಸಾವಿತ್ರಿ ಮುಜುಂದಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Advertisement

0 comments:

Post a Comment

 
Top