PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಅ. : ಈ ಬಾರಿಯ ಕರ್ನಾಟಕ ರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಅ. ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement

0 comments:

Post a Comment

 
Top