WELCOME TO KANNADANET.COM KOPPAL DISTRICT'S FIRST E-PAPER PROVIDING NEWS AND INFORMATION

Monday, October 25, 2010

ದಿ.ವಿಭಾ ಕಾವ್ಯ ಪುರಸ್ಕಾರ ಮತ್ತು ಪುಸ್ತಕಗಳ ಬಿಡುಗಡೆ









ರಾ.ಹ.ದೇಶಪಾಂಡೆ ಭವನ, ಕರ್ನಾಟಕ ವಿದ್ಯಾವರ್ದಕ ಸಂಘ ಧಾರವಾಡದಲ್ಲಿ ನಡೆದ ದಿ.ವಿಭಾ ಕಾವ್ಯ ಪುರಸ್ಕಾರ ಸಮಾರಂಭ ಮತ್ತು ಪುಸ್ತಕಗಳ ಬಿಡುಗಡೆ ಸಮಾರಂಭ - ಲಡಾಯಿ ಪ್ರಕಾಶನ ಗದಗ, ಕರ್ನಾಟಕ ವಿದ್ಯಾವರ್ಧಕ ಸಂಘದ ಸಾಹಿತ್ಯ ಮಂಟಪ,ಧಾರವಾಡ, ಚಿತ್ತಾರ ಬಳಗದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು. ಬೇರೆ ಬೇರೆ ಊರುಗಳಿಂದ ಸಾಹಿತ್ಯಸಾಕ್ತರು ಆಗಮಿಸಿದ್ದರು.

0 comments:

Post a Comment