PLEASE LOGIN TO KANNADANET.COM FOR REGULAR NEWS-UPDATES

ನಗರದ ಶ್ರೀ ಗವಿಸಿದ್ದೇಶ್ವರ ಮಠದಲ್ಲಿ 14ನೇ ಬೆಳಕಿನೆಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಲಲಾಗಿದೆ. ಈ ಸಲದ ಕಾರ್ಯಕ್ರಮದಲ್ಲಿ ಡಾ.ಸದಾಶಿವಯ್ಯ ಸೊಪ್ಪಿಮಠ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಶೋಕ ಬರಗುಂಡಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುನಿಯಪ್ಪ ಹುಬ್ಬಳ್ಳಿ ವಹಿಸಲಿದ್ದಾರೆ. ಗವಿಮಠದ ಕೆರೆದಡದಲ್ಲಿ ನಡೆಯುವ ಈ ಕಾರ್ಯಕ್ರಮ ಸಂಜೆ 6.30ಕ್ಕೆ ನಡೆಯಲಿದೆ.

Advertisement

0 comments:

Post a Comment

 
Top