PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಪಕ್ಷದ ಪರವಾಗಿ ಕೊಪ್ಪಳ ತಾಲೂಕಿನ ಅಳವಂಡಿ, ಬೆಟಗೇರಿ, ಕವಲೂರು, ಗಂಗಾವತಿ, ಕನಕಗಿರಿಯಲ್ಲಿ ರೋಡ್ ಶೋ ನಡೆಸಿದರು. ಬಹಿರಂಗ ಪ್ರಚಾರಕ್ಕೆ ದಿ.28 ಕೊನೆಯ ದಿನವಾಗಿದ್ದರೂ ಮಿಂಚಿನ ಪ್ರಚಾರ ಕೈಗೊಂಡ ಶ್ರೀರಾಮುಲರ ಪ್ರಚಾರ ವಿವಾದಕ್ಕೆ ಎಡೆಮಾಡಿದೆ. ಕೊಪ್ಪಳ ಜಿಲ್ಲೆಯ ಈ ಸಲ ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳಿಸಲಿದೆ ಎಂದು ಶ್ರೀರಾಮುಲು ಹೇಳಿದರು.
ನೀತಿ ಸಂಹಿತೆ ಉಲ್ಲಂಘಿಸಲಾಗಿದ್ದು ಇದರ ಬಗ್ಗೆ ಆಯೋಗಕ್ಕೆ ದೂರು ನೀಡುವುದಾಗಿ ಶಾಸಕ ಕರಡಿ ಸಂಗಣ್ಣ ಹೇಳಿದ್ದಾರೆ.

Advertisement

0 comments:

Post a Comment

 
Top