PLEASE LOGIN TO KANNADANET.COM FOR REGULAR NEWS-UPDATES

ಕಾರಟಗಿ : ಜನತೆ ಬಿಜೆಪಿಯ ಭ್ರಷ್ಟತೆಯಿಂದ ರೋಸಿಹೋಗಿದ್ದು ಎಲ್ಲೆಡೆ ಜೆಡಿ ಎಸ್ ಗೆ ಅದ್ಬುತ ಪ್ರತಿಕ್ರಿಯೆ ಸಿಗುತ್ತಿದೆ. ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಜೆಡಿ ಎಸ್ ಗೆ ಮುನ್ನಡೆ ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅವರು ಕಾರಟಗಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ಸಹೋದರ ವೆಂಕಟೇಶ್ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರಿದರು.
ಕಾರ್ಯಕ್ರಮದ ನಂತರ ಕನಕಗಿರಿಯ ದೇವಾಲಯಕ್ಕೆ ಬೇಟಿ ನೀಡಿದರು.

Advertisement

0 comments:

Post a Comment

 
Top