PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ನಗರದ ವಿಶ್ವಗುರು ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಡಿ.21ರಂದು ಶರಣ ಹುಣ್ಣಿಮೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 6.30ಕ್ಕೆ ಹುಡ್ಕೋ ಕಾಲೋನಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜನಪದರು ಕಂಡಂತೆ ಕಲ್ಯಾಣದ ಶರಣರು ಕುರಿತು ಉಪನ್ಯಾಸ ನಡೆಯಲಿದೆ. ಕಳಕಪ್ಪ ವಿವೇಕಿ, ಸಿರಾಜ್ ಬಿಸರಳ್ಳಿ, ಹನುಮಂತಪ್ಪ ಅಂಡಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ

Advertisement

0 comments:

Post a Comment

 
Top