PLEASE LOGIN TO KANNADANET.COM FOR REGULAR NEWS-UPDATES

ಮುಂದಿನ ತಿಂಗಳ ಕೊನೆಯವಾರದಂದು ಕೊಪ್ಪಳ ಜಿಲ್ಲಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಮ್ಮೇಳನದ ಅಂಗವಾಗಿ ಸ್ಮರಣಸಂಚಿಕೆಗೆ ಕಥೆ,ಕವನ, ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪ್ರಮೋದ ತುರ್ವಿಹಾಳ , ಪ್ರದಾನ ಕಾರ್ಯದರ್ಶಿ ಕಸಾಪ, ಕುಷ್ಟಗಿ , ಎಸ್.ಬಿ.ಗೊಂಡಬಾಳ ಗಂಗಾವತಿ ಇವರನ್ನು ಸಂಪರ್ಕಿಸಲು ಜಿಲ್ಲಾ ಕಸಾಪ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ ಕೋರಿದ್ದಾರೆ.

Advertisement

0 comments:

Post a Comment

 
Top