PLEASE LOGIN TO KANNADANET.COM FOR REGULAR NEWS-UPDATES

ಭಾನಾಪೂರ ಎಕ್ಸ್ ಪ್ರೆಸ್-೨೦೧೧ ಕ್ಕೆ ಸ್ವಾಗತ ಭಾನಾಪೂರ ಎಕ್ಸ್ ಪ್ರೆಸ್-೨೦೧೧ ಕ್ಕೆ ಸ್ವಾಗತ
Read more »

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಕೊಪ್ಪಳ ಫೆ. :ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ ಈ ಬಾರಿಯೂ ೨೦೧೦ ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾ...

Read more »

ಭಾನಾಪೂರ ಎಕ್ಸ್ ಪ್ರೆಸ್ 2011 ಭಾನಾಪೂರ ಎಕ್ಸ್ ಪ್ರೆಸ್ 2011

ಅಮೇರಿಕಾದಲ್ಲಿ ನೆಲೆಸಿರುವ ಕುಕನೂರಿನ ಉತ್ಸಾಹಿ ಯುವಕ ಮೆಹಬೂಬ ಪಾಷಾ ಕಳೆದ ೩ ವರ್ಷಗಳಿಂದ ರಾಜ್ಯಮಟ್ಟದ ಮ್ಯಾರಾಥಾನ್ ಸ್ಪರ್ಧೆಯನ್ನು ಏರ್ಪಡಿಸುತ್ತಾ ಬಂದಿದ್ದಾರೆ. ನಶಿಸುತ...

Read more »

ಮಾ. 23, 24 ರಂದು ಆನೆಗೊಂದಿ ಉತ್ಸವ ಮಾ. 23, 24 ರಂದು ಆನೆಗೊಂದಿ ಉತ್ಸವ

ಫೆ. 24 (ಕ.ವಾ): ಇತಿಹಾಸ ಪ್ರಸಿದ್ಧವಾದ ಆನೆಗೊಂದಿ ಉತ್ಸವವನ್ನು ಬರುವ ಮಾಚರ್್ ತಿಂಗಳ 23 ಮತ್ತು 24 ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಸಲಾಗುವುದು ಎಂದು ಜಿ...

Read more »

ಭೂಮಿ ಫಲವತ್ತತೆ:ಸಾವಯವ ಕೃಷಿ ವಿಧಾನ ಅಳವಡಿಸಿಕೊಳ್ಳಿ ಭೂಮಿ ಫಲವತ್ತತೆ:ಸಾವಯವ ಕೃಷಿ ವಿಧಾನ ಅಳವಡಿಸಿಕೊಳ್ಳಿ

ಕೊಪ್ಪಳ ಫೆ.೨೨ (ಕ.ವಾ): ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಮಿತಿಮೀರಿದ ಕ್ರಿಮಿನಾಶಕ ಬಳಕೆಯಿಂದ ರೈತರ ಭೂಮಿ ಬಂಜರುವಾಗುತ್ತಿದೆ. ಭೂಮಿಯ ಫಲವತ್ತತೆ ಕಾಯ್ದುಕೊಂಡು ಬರಲು ...

Read more »

"ಧರ್ಮ,ರಾಜಕಾರಣ ವಿಭಜಿಸುತ್ತಿರುವಾಗ ಕಾವ್ಯ ನಮ್ಮನ್ನು ಒಂದು ಗೂಡಿಸುತ್ತಿದ್ದೆ-ಡಾ.ರಹಮತ್ ತರೀಕೆರೆ "ಧರ್ಮ,ರಾಜಕಾರಣ ವಿಭಜಿಸುತ್ತಿರುವಾಗ ಕಾವ್ಯ ನಮ್ಮನ್ನು ಒಂದು ಗೂಡಿಸುತ್ತಿದ್ದೆ-ಡಾ.ರಹಮತ್ ತರೀಕೆರೆ

"ಧರ್ಮ -ರಾಜಕಾರಣ ನಮ್ಮನ್ನು ವಿಭಜಿಸುತ್ತಿರುವಾಗ ಕಾವ್ಯ ನಮ್ಮನ್ನು ಒಂದು ಗೂಡಿಸುತ್ತಿದ್ದೆ. ಕವಿಸಮಯದಲ್ಲಿ ಎಲ್ಲರೂ ಒಂದಾಗಿ ಕುಳಿತು ಕಟ್ಟುವ ಕೆಲಸ ಮಾಡುತ್ತಿರುವು...

Read more »

ಕಾರ್ಯಕ್ರಮಕ್ಕೆ ಬನ್ನಿ..... ಕಾರ್ಯಕ್ರಮಕ್ಕೆ ಬನ್ನಿ.....

ಇಂದು ಸಂಜೆ ನಡೆಯುವ ವಿಶೇಷ ಕವಿಸಮಯ-43 ಮತ್ತು ಪುಸ್ತಕಗಳ ಬಿಡುಗಡೆ ಮತ್ತು ಡಾ.ರಹಮತ್ ತರೀಕೆರೆಯವರ ಸನ್ಮಾನ ಕಾರ್ಯಕ್ರಮಕ್ಕೆ ನೀವೂ ಬನ್ನಿ, ನಿಮ್ಮ ಸ್ನೇಹಿತರನ್ನೂ ಕರೆತನ...

Read more »

ಪುಸ್ತಕಗಳ ಬಿಡುಗಡೆ... ಡಾ. ರಹಮತ್ ತರೀಕೆರೆಯವರಿಗೆ ಸನ್ಮಾನ ಪುಸ್ತಕಗಳ ಬಿಡುಗಡೆ... ಡಾ. ರಹಮತ್ ತರೀಕೆರೆಯವರಿಗೆ ಸನ್ಮಾನ

ಕೊಪ್ಪಳದ ಕವಿಸಮೂಹ ಕನ್ನಡನೆಟ್.ಕಾಂ ೪೨ ವಾರಗಳಿಂದ ನಡೆಸುತ್ತಿರುವ ಕವಿಸಮಯ ಕಾರ್ಯಕ್ರಮದಲ್ಲಿ ನಾಳೆ ೨೦-೨-೨೦೧೧ರಂದು ಸಂಜೆ ೫.೩೦ಕ್ಕೆ "ಕವಿಸಮಯ" ಮತ್ತು "...

Read more »

ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ-೫ ಕುಷ್ಟಗಿ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ-೫ ಕುಷ್ಟಗಿ
Read more »

ವಿಶ್ವ ಕನ್ನಡ ಸಮ್ಮೇಳನ : ಪ್ರತಿನಿಧಿ ನೊಂದಣಿಗೆ ಅರ್ಜಿ ಆಹ್ವಾನ ವಿಶ್ವ ಕನ್ನಡ ಸಮ್ಮೇಳನ : ಪ್ರತಿನಿಧಿ ನೊಂದಣಿಗೆ ಅರ್ಜಿ ಆಹ್ವಾನ

ಕೊಪ್ಪಳ ಫೆ. : ಬೆಳಗಾವಿಯಲ್ಲಿ ಬರುವ ಮಾರ್ಚ್ ೧೧ ರಿಂದ ೧೩ ರವರೆಗೆ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿಚ್ಛಿಸುವ ಪ್ರತಿನಿಧಿಗಳು, ಪ್ರತಿನಿಧಿ ನೊಂದಣಿ ಅ...

Read more »

ಹೊಸ ಪುಸ್ತಕಗಳು ಶೀಘ್ರದಲ್ಲಿಯೇ ಹೊಸ ಪುಸ್ತಕಗಳು ಶೀಘ್ರದಲ್ಲಿಯೇ
Read more »

ಭಾವನೆಗಳ ಸಶಕ್ತ ಅಭಿವ್ಯಕ್ತಿಗೆ ಅಧ್ಯಯನ ಅಗತ್ಯ - ಭಾವನೆಗಳ ಸಶಕ್ತ ಅಭಿವ್ಯಕ್ತಿಗೆ ಅಧ್ಯಯನ ಅಗತ್ಯ -

: ಭಾವನೆಗಳು ಪ್ರತಿಯೊಬ್ಬರಲ್ಲಿಯೂ ಇರುತ್ತವೆ. ಅದು ಅಕ್ಷರ ರೂಪದಲ್ಲಿ ವ್ಯಕ್ತಪಡಿಸುವದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಅದಕ್ಕೆ ಸತತ ಅಧ್ಯಯನದ ಅಗತ್ಯವಿರುತ್ತದೆ ಎಂದು ಕ...

Read more »

ಕವಿಸಮಯ -೪೨: ಈ ವಾರದ ಅತಿಥಿ ಶರಣಪ್ಪ ಬಾಚಲಾಪೂರ ಕವಿಸಮಯ -೪೨: ಈ ವಾರದ ಅತಿಥಿ ಶರಣಪ್ಪ ಬಾಚಲಾಪೂರ

ಕೊಪ್ಪಳ : ಸಮಾನ ಮನಸ್ಕ ಕವಿಸಮೂಹ , ಕನ್ನಡನೆಟ್.ಕಾಂ ಪ್ರತಿ ರವಿವಾರದಂದು ಕವಿಗೋಷ್ಠಿ ಕಾರ್‍ಯಕ್ರಮ ಹಮ್ಮಿಕೊಳ್ಳುತ್ತಿದೆ. ಪ್ರತಿವಾರದಂತೆ ಈ ವಾರವೂ ಕವಿಸಮಯ ಕಾರ್‍ಯಕ್ರಮ...

Read more »

ಕಾನೂನು ಕ್ರಮದೊಂದಿಗೆ ಸಾಮಾಜಿಕ ಮನೋಭಾವದಲ್ಲಿ ಬದಲಾವಣೆಯಾಗಬೇಕು ಕಾನೂನು ಕ್ರಮದೊಂದಿಗೆ ಸಾಮಾಜಿಕ ಮನೋಭಾವದಲ್ಲಿ ಬದಲಾವಣೆಯಾಗಬೇಕು

ಮಹಿಳಾಪರ ಅನೇಕ ಕಾಯ್ದೆ ಜಾರಿಯಾಗಿವೆ ಕಾನೂನಿನ ಕ್ರಮಗಳ ಜೋತೆಗೆ ಸಾಮಾಜಿಕ ಮನೋಭಾವದಲ್ಲಿ ಬದಲಾವಣೆಯಾದಾಗ ಮಾತ್ರ ಕೌಟುಂಬಿಕ ಹಿಂಸೆ ತಡೆಗಟ್ಟಿ ಸಮಾಜದಲ್ಲಿ ಬದಲಾವಣೆಯಾಗಲು ಸ...

Read more »

ಶ್ರಿ ವಿಜಯ ಮಹಾಂತೇಶ್ವರ ಶಾಲೆಯಲ್ಲಿ ವಾರ್ಷಿಕೊತ್ಸವ ಶ್ರಿ ವಿಜಯ ಮಹಾಂತೇಶ್ವರ ಶಾಲೆಯಲ್ಲಿ ವಾರ್ಷಿಕೊತ್ಸವ

ಕೊಪ್ಪಳ, ಫೆ.: ಯಲಬುರ್ಗಾ ತಾಲೂಕಿನ ಕುದರಮೋತಿಯಲ್ಲಿನ ಶ್ರೀ ವಿಜಯ ಮಹಾಂತೇಶ್ವರ ಶಾಲೆಯಲ್ಲಿ ಶಾಲಾ ವಾಷಿಕೋತ್ಸವ ಸಮಾರಂಭ ಜರುಗಿತು. ಗ್ರಾಮದ ಹಿರಿಯರಾದ ಸಂಗಯ್ಯ ಹಿರೇಮಠ ಕಾ...

Read more »

ಪತ್ರಕರ್ತ ಬಾಷ ಗೂಳ್ಯಂ ಅವರಿಗೆ ಡಾಕ್ಟರೇಟ್ ಪತ್ರಕರ್ತ ಬಾಷ ಗೂಳ್ಯಂ ಅವರಿಗೆ ಡಾಕ್ಟರೇಟ್

ಬಳ್ಳಾರಿ, ಫೆ.೯:ಪತ್ರಕರ್ತ ಬಾಷ ಗೂಳ್ಯಂ (ಎಂ ಮಹಮ್ಮದ್ ಬಾಷ ಗೂಳ್ಯಂ) ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ಗೂಳ್ಯಂ ಅವರು ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ ಮಂಡಿಸಿದ ಎರಡನ...

Read more »

6ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ  ಮನವಿ 6ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಮನವಿ

ಕೇಂದ್ರ ಸರ್ಕಾರದ ಮಾದರಿಯಲ್ಲಿ 6 ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಮನ...

Read more »

ಕೊಪ್ಪಳ ಶಾಸಕರಾದ ಕರಡಿ ಸಂಗಣ್ಣ ಅವರ ನಿವಾಸದಲ್ಲಿ ಜನಗಣತಿಗೆ ಚಾಲನೆ ಕೊಪ್ಪಳ ಶಾಸಕರಾದ ಕರಡಿ ಸಂಗಣ್ಣ ಅವರ ನಿವಾಸದಲ್ಲಿ ಜನಗಣತಿಗೆ ಚಾಲನೆ

ಕೊಪ್ಪಳದಲ್ಲಿ ಜನಗಣತಿಗೆ ಕೊಪ್ಪಳ ಶಾಸಕರಾದ ಕರಡಿ ಸಂಗಣ್ಣ ಅವರ ನಿವಾಸದಲ್ಲಿ ಕುಟುಂಬ ಮಾಹಿತಿ ನೀಡುವುದರ ಮೂಲಕ ಚಾಲನೆ ನೀಡಿದರು . ಜಿಲ್ಲಾ ಜನಗಣತಿ ನೋಡಲ್ ಅಧಿಕಾರಿ ಅಶೋಕ್...

Read more »

ಸಾಕಿ ಪದ್ಯ ಸಾಕಿ ಪದ್ಯ

ಇದು ಎಂದಿಗೂ ಮುಗಿಯದ ದಾಹ ಸಾಕಿ ಬಟ್ಟಲು ತುಂಬಿ ವಿಷವನಿಕ್ಕಿ, ಹೆಣದ ರಾಶಿಗೆ ಬೆಂಕಿಯನಚ್ಚುವರು ರಾಕ್ಷಸದಾಹಕೆ ಕೊನೆ ಎಲ್ಲಿದೆ ಸಾಕಿ ಅನ್ನ ಕಿತ್ತು , ಹರಿವ ಬೆವರ ರಕ್ತಕ್...

Read more »

ಬೃಹತ್ ಉದ್ಯೋಗ ಮೇಳ: ಸ್ಥಳದಲ್ಲೆ ೯೮೨ ಅಭ್ಯರ್ಥಿಗಳ ಆಯ್ಕೆ ಬೃಹತ್ ಉದ್ಯೋಗ ಮೇಳ: ಸ್ಥಳದಲ್ಲೆ ೯೮೨ ಅಭ್ಯರ್ಥಿಗಳ ಆಯ್ಕೆ

ಕೊಪ್ಪಳ ಫೆ. : ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ದೊರಕಿಸಿಕೊಡುವ ಉದ್ದೇಶದಿಂದ ಸರ್ಕಾರ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಸ್ಥಾಪಿಸಿ, ಆ ಮೂಲಕ ಈವರೆಗೆ ೦...

Read more »

78ನೇ ಸಾಹಿತ್ಯ ಸಮ್ಮೇಳನ  ನಮ್ಮ ಗಂಗಾವತಿಯಲ್ಲಿ 78ನೇ ಸಾಹಿತ್ಯ ಸಮ್ಮೇಳನ ನಮ್ಮ ಗಂಗಾವತಿಯಲ್ಲಿ

78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರುವ ಡಿಸೆಂಬರ್ ಒಳಗಾಗಿ ಗಂಗಾವತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕಸಾಪ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕ...

Read more »

10000 ಹಿಟ್ಸ್ 10000 ಹಿಟ್ಸ್

ಕನ್ನಡನೆಟ್.ಕಾಂಗೆ 10000 ಹಿಟ್ಸ್ ಗಳು! ಸಹೃದಯ ಓದುಗರಿಗೆ, ಹಿತೈಷಿಗಳಿಗೆ , ಜಾಹೀರಾತುದಾರರಿಗೆ ಧನ್ಯವಾದಗಳು -ಕನ್ನಡನೆಟ್.ಕಾಂ ಬಳಗ

Read more »

ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ ಫೆ. : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೦ ನೇ ಸಾಲಿನಲ್ಲಿ ಕನ್ನಡದಲ್ಲಿ ಪ್ರಕಟವಾದ ಉತ್ತಮ ಕೃತಿಗಳಿಗೆ ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡುವ ಸಲುವಾಗಿ ...

Read more »

ಜನಗಣತಿ : ಕೊಪ್ಪಳ ನಗರಸಭೆಯಿಂದ ಸಹಾಯವಾಣಿ ಪ್ರಾರಂಭ ಜನಗಣತಿ : ಕೊಪ್ಪಳ ನಗರಸಭೆಯಿಂದ ಸಹಾಯವಾಣಿ ಪ್ರಾರಂಭ

ಕೊಪ್ಪಳ ಫೆ.: ಜನಗಣತಿ ಕಾರ್ಯಕ್ರಮವು ಫೆ. ೦೯ ರಿಂದ ೨೮ ರವರೆಗೆ ನಡೆಯಲಿದೆ. ಫೆ. ೨೮ ರಂದು ಮಧ್ಯರಾತ್ರಿಯಲ್ಲಿ ವಸತಿ ರಹಿತರ ಗಣತಿ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸಾರ್ವ...

Read more »

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ

ಕೊಪ್ಪಳ ಫೆ. : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅತ್ಯಮೂಲ್ಯ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆಯನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಮೊದಲನೆ ಮಹಡಿಯಲ್ಲಿರುವ ಕಚ...

Read more »

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 77  ಬೆಂಗಳೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 77 ಬೆಂಗಳೂರು

ಚಿತ್ರಗಳು -ಕೃಪೆ: ಅವಧಿ-ಅಲೆಮನೆ- ನುಡಿನಮನ

Read more »

ಕುಷ್ಠಗಿಯಲ್ಲಿ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮೇಳನಾಧ್ಯಕ್ಷರಾಗಿ ಡಾ. ಸಬರದ ಆಯ್ಕೆ ಕುಷ್ಠಗಿಯಲ್ಲಿ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮೇಳನಾಧ್ಯಕ್ಷರಾಗಿ ಡಾ. ಸಬರದ ಆಯ್ಕೆ

ಕೊಪ್ಪಳ : ೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.೨೬ ಮತ್ತು ೨೭ರಂದು ಕುಷ್ಠಗಿಯಲ್ಲಿ ಜರುಗಲಿದ್ದು, ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ. ಬಸವರಾಜ ಸಬರದ ಅವರನ್ನು ಆಯ್...

Read more »

ಜನಗಣತಿ: ಸಿಡಿಪಿಓ ಗಳಿಗೆ ಮಹತ್ವದ ಹೊಣೆ ಜನಗಣತಿ: ಸಿಡಿಪಿಓ ಗಳಿಗೆ ಮಹತ್ವದ ಹೊಣೆ

ಕೊಪ್ಪಳ : ಜನಗಣತಿ ಕಾರ್ಯದ ಎರಡನೆ ಹಂತದಕಾರ್ಯವು ಫೆ. ೦೯ ರಿಂದ ಪ್ರಾರಂಭವಾಗಲಿದ್ದು, ಜನಗಣತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಜವಾಬ್ದಾರಿ ಏನು ಎಂಬುದರ ಬಗ್ಗೆ ಜನಸಾಮಾನ್...

Read more »

ಶ್ರೀರಾಮನಗರ ವಸತಿ ಶಾಲೆ ಮಕ್ಕಳು ಚೇತರಿಕೆ ಶ್ರೀರಾಮನಗರ ವಸತಿ ಶಾಲೆ ಮಕ್ಕಳು ಚೇತರಿಕೆ

ಕೊಪ್ಪಳ ಫೆ. : ಗಂಗಾವತಿ ತಾಲೂಕು ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಸತಿ ನಿಲಯದಲ್ಲಿ ಉಪಹಾರ ಸೇವಿಸಿ ಅಸ್ವಸ್ಥರಾಗಿದ್ದ ೧೭ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್...

Read more »

ಜಿಲ್ಲೆಯಲ್ಲಿ ಕುಷ್ಠರೋಗಿಗಳ ಸಂಖ್ಯೆ ಇಳಿಮುಖ: ಡಾ: ಎಸ್.ಕೆ. ದೇಸಾಯಿ ಜಿಲ್ಲೆಯಲ್ಲಿ ಕುಷ್ಠರೋಗಿಗಳ ಸಂಖ್ಯೆ ಇಳಿಮುಖ: ಡಾ: ಎಸ್.ಕೆ. ದೇಸಾಯಿ

ಕೊಪ್ಪಳ ಫೆ. :ಜಿಲ್ಲೆಯಲ್ಲಿ ಕುಷ್ಠರೋಗಿಗಳ ಸಂಖ್ಯೆ ಕಡಿಮೆಯಾಗಿದ್ದು, ಆರೋಗ್ಯ ಇಲಾಖೆಯಿಂದ ನೀಡಲಾಗುತ್ತಿರುವ ಬಹು ಔಷಧಿ ಚಿಕಿತ್ಸಾ ಪದ್ಧತಿಯು ಪರಿಣಾಮಕಾರಿಯಾಗಿದೆ ಎಂದು ಜ...

Read more »

ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ದಿನೋತ್ಸವ ಆಚರಣೆ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ದಿನೋತ್ಸವ ಆಚರಣೆ

ಕೊಪ್ಪಳ ೧ - ನಗರದ ಲಯನ್ಸ್ ಕ್ಲಬ್ ಚಾರಿಟೇಬಲ್ ಟ್ರಸ್ಟ್‌ನ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ದಿನೋತ್ಸವ ಮತ್ತು ಕ್ರೀಡಾ ದಿನೋತ್ಸವವು ಇದೇ ದಿನಾಂ...

Read more »
 
Top