PLEASE LOGIN TO KANNADANET.COM FOR REGULAR NEWS-UPDATES



ಕೇಂದ್ರ ಸರ್ಕಾರದ ಮಾದರಿಯಲ್ಲಿ 6 ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಮನವಿಯನ್ನು ಪ್ರಭಾರಿ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್ ಅವರಿಗೆ ಸಲ್ಲಿಸಲಾಯಿತು. ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಶಂಭುಲಿಂಗನ ಗೌಡ, ಗೌರವಾಧ್ಯಕ್ಷ ಬಸವರಾಜ ಆಕಳವಾಡಿ, ಮುಂತಾದವರು ಭಾಗವಹಿಸಿದ್ದರು

Advertisement

0 comments:

Post a Comment

 
Top