PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಕೂಲಿ ಹಣ ಪಾವತಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿ ಬೀಸಿದ ಘಟನೆಗೆ ಸಂಬಂಧಿಸಿದಂತೆ ಎ ಎಸೈ ರಾಮಣ್ಣ ನಾಯಕ್ ಮತ್ತು ಪೋಲೀಸ್ ಕಾನ್ಸ್ ಟೇಬಲ್ ತಾರಾಸಿಂಗ್ ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ। ಘಟನೆಯ ಬಗ್ಗೆ ವರದಿ ಬರುವವರೆಗೆ ಈ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top