PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಪ್ರತಿವಾರದಂತೆ ಕನ್ನಡನೆಟ್.ಕಾಂ ಕವಿಸಮೂಹ ತನ್ನ ೫೬ನೇ ಕವಿಸಮಯ ಕಾರ್‍ಯಕ್ರಮವನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದೆ. ಸಂಜೆ ೪.೩೦ಕ್ಕೆ ಈ ಕಾರ್‍ಯಕ್ರಮ ನಡೆಯಲಿದೆ. ಈ ವಾರ ಮುಕ್ತ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಭಾಗವಹಿಸಲು ಕೋರಲಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಮಹೇಶ ಬಳ್ಳಾರಿ, ಶಿವಪ್ರಸಾದ ಹಾದಿಮನಿ

Advertisement

0 comments:

Post a Comment

 
Top