PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮೇ. ೧೯ (.ವಾ): ಗಂಗಾವತಿಯಲ್ಲಿ ೭೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ಮೇ. ೨೦ ರಂದು ಮಧ್ಯಾಹ್ನ ಗಂಟೆಗೆ ಗಂಗಾವತಿಯ ವೈದ್ಯಕೀಯ ಭವನ (.ಎಂ. ಹಾಲ್) ನಲ್ಲಿ ನಡೆಯಲಿದೆ.ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ವಹಿಸುವರು

Advertisement

0 comments:

Post a Comment

 
Top