PLEASE LOGIN TO KANNADANET.COM FOR REGULAR NEWS-UPDATES


ಕುಷ್ಟಗಿ : ಕುಷ್ಟಗಿ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ 24ರಂದು ನಡೆಯಲಿದೆ. ಕುಷ್ಟಗಿ ತಾಲೂಕಿನವರೇ ಆಗಿರುವ ಸಂಗಮೇಶ ಬಾದವಾಡಗಿ ಅಧ್ಯಕ್ಷತೆಯಲ್ಲಿ ಈ ಸಮ್ಮೇಳನ ನಡೆಯಲಿದ್ದು ಸಮ್ಮೇಳನಕ್ಕೆ ಹನಮನಾಳ ಗ್ರಾಮ ಸಿದ್ದವಾಗಿದೆ. ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದವರಾದ ಸಂಗಮೇಶ ಬಾದವಾಡಗಿ ಸಮ್ಮೇಳನಾಧ್ಯಕ್ಷರಾಗಿದ್ದಾರೆ.
ವಿವಿಧ ಗೋಷ್ಠಿಗಳು, ಚರ್ಚೆಗಳು ನಡೆಯಲಿವೆ. ಬನ್ನಿ ಸಾಹಿತ್ಯ ಜಾತ್ರೆಯಲ್ಲಿ ಭಾಗವಹಿಸಿ.

Advertisement

0 comments:

Post a Comment

 
Top