PLEASE LOGIN TO KANNADANET.COM FOR REGULAR NEWS-UPDATES

ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಭೋಧನೆಯನ್ನು ವಿರೋಧಿಸುತ್ತಿರುವವರು ದೇಶ ಬಿಟ್ಟು ತೊಲಗಲಿ ಎಂದು ಹೇಳಿಕೆ ನೀಡಿರುವ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆಯಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಎಸ್ ಎಫ್ ಐ ಸಂಘಟನೆ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿತು.
ಸಚಿವರ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್ ಎಫ್ ಐನ ಗುರುರಾಜ ದೇಸಾಯಿ, ಬಾಳಪ್ಪ ಹುಲಿಹೈದರ್, ಸುಭಾನ್ ಸೈಯದ್ ಮಾತನಾಡಿ ಅಭಿಯಾನವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು

Advertisement

0 comments:

Post a Comment

 
Top