PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. : ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಆ. ೧೫ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವ ಲಕ್ಷ್ಮಣ ಸವದಿ ಅವರು ಆ. ೧೪ ರಂದು ರಾತ್ರಿ ಹೊಸಪೇಟೆಗೆ ಆಗಮಿಸಿ ವಾಸ್ತವ್ಯ ಮಾಡುವರು. ಆ. ೧೫ ರಂದು ಬೆಳಿಗ್ಗೆ ೮-೩೦ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಜಿಲ್ಲಾ ಕೇಂದ್ರದಲ್ಲಿ ನಡೆಯುವ ೬೫ ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸುವರು.

Advertisement

0 comments:

Post a Comment

 
Top