ಪೆಟ್ರೋಲ್ 78 ಪೈಸೆ ಅಗ್ಗ
ನ.30: ಬೆಲೆಯೇರಿಕೆಯಿಂದ ತತ್ತರಿಸುತ್ತಿರುವ ಗ್ರಾಹಕರಿಗೆ ‘ಭೀಮನ ಹೊಟ್ಟೆಗೆ ಕಾಸಿನ ಮಜ್ಜಿಗೆ’ ಎಂಬಂತೆ ಪೆಟ್ರೋಲ್ನ ಬೆಲೆಯನ್ನು ತೆರಿಗೆಗಳ ಹೊರತಾಗಿ ಲೀಟರ್ಗೆ ರೂ....
ಪೆಟ್ರೋಲ್ 78 ಪೈಸೆ ಅಗ್ಗ
ನ.30: ಬೆಲೆಯೇರಿಕೆಯಿಂದ ತತ್ತರಿಸುತ್ತಿರುವ ಗ್ರಾಹಕರಿಗೆ ‘ಭೀಮನ ಹೊಟ್ಟೆಗೆ ಕಾಸಿನ ಮಜ್ಜಿಗೆ’ ಎಂಬಂತೆ ಪೆಟ್ರೋಲ್ನ ಬೆಲೆಯನ್ನು ತೆರಿಗೆಗಳ ಹೊರತಾಗಿ ಲೀಟರ್ಗೆ ರೂ....
ಹಿಂದುಳಿದ ವರ್ಗಗಳ ಮುಖಂಡರಿಗೆ ದೇವಳದ ಸಿಬ್ಬಂದಿಗಳಿಂದ ಹಲ್ಲೆ: ಪುಂಡರ ಗುಂಪಿಗೆ ಪೊಲೀಸರ ಕುಮ್ಮಕ್ಕು
ಮಂಗಳೂರು, ನ.30: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಷಷ್ಠಿ ಜಾತ್ರೆಯ ಸಂದರ್ಭ ನಡೆಯು ತ್ತಿರುವ ಮಡೆಸ್ನಾನವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಸಂಶೋಧನಾ ವ...
-ಸಹಿಆಂದೋಲನ ಕಾರ್ಯಕ್ರಮ. ಕೊಪ್ಪಳ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಿಟ್ನಾಳ ಗ್ರಾಮ ಪಂಚಾಯತಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಯುನಿಸೇಫ್ ಜಿಲ್...
ಡಿಸೆಂಬರ್ 1 ವಿಶ್ವ ಏಡ್ಸ್ ದಿನಾಚರಣೆ .
ವಿಶ್ವದಾದ್ಯಂತ ಹರಡಿರುವ ಈ ಪಿಡುಗನ್ನು ಹೋಗಲಾಡಿಸಲು ಅನೇಕ ತಿಳುವಳಿಕೆಯ ಕಾರ್ಯಕ್ರಮ ನಡೆಯುತ್ತಿದ್ದು ಮಣಿಪಾಲದ ಸ್ಯಾಂಡ್ ಹಾರ್ಟ್ ಕಲಾವಿದರು ಮರಳ ಕಲಾಕೃತಿಯನ್ನು ರಚಿ...
ಬಳ್ಳಾರಿ ಉಪಸಮರ :70 ಶೇಕಡಾ ಶಾಂತಿಯುತ ಮತದಾನ
ಬಳ್ಳಾರಿ : ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪ ಚುನಾವಣೆ ಮತದಾನ ಕೆಲವೊಂದು ಗೊಂದಲಗಳನ್ನು ಹೊರತುಪಡಿಸಿ ಶಾಂತಯುತವಾಗಿ ಮು...
ಅಕ್ರಮ ಮರಳು ಸಾಗಾಣಿಕೆ ತಡೆಗೆ ಕಠಿಣ ಕ್ರಮ
: ಸಹಕರಿಸಲು ಸಾರ್ವಜನಿಕರಿಗೆ ಮನವಿ ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಗೆ ಜಿಲ್ಲಾಡಳಿತ ವ್ಯಾಪಕವಾಗಿ ಕಠಿಣ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಸ...
ಬಳ್ಳಾರಿ: ಇಂದು ಮತದಾನ
ಬಳ್ಳಾರಿ: ಹಣದ ಹೊಳೆಯಲ್ಲಿ ತೇಲುವವರಾರು? - ಬಳ್ಳಾರಿ, ವ್ಯಾಪಕ ಅಕ್ರಮ ಹಣ ಹಂಚಿಕೆ ಆರೋಪಗಳ ನಡುವೆಯೇ ಬಳ್ಳಾರಿ ಗ್ರಾಮಾಂತರ ಕ್ಷೇತ್ರ ಚುನಾವಣೆಗೆ ಸಿದ್ಧಗೊಂಡಿದೆ....
ಖ್ಯಾತ ಸಾಹಿತಿ ಇಂದಿರಾ ಗೋಸ್ವಾಮಿ ನಿಧನ
indira goswamy: ಜ್ಞಾನಪೀಠ ಪುರಸ್ಕೃತೆ, ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ (ಉಲ್ಫಾ ) ಮತ್ತು ಕೇಂದ್ರದ ನಡುವೆ ಸಂಧಾನಕಾರ್ತಿ ಮತ್ತು ಭಾರತದ ಪ್ರಥಮ ...
ಬಿಜೆಪಿ ಕಚೇರಿಯಲ್ಲಿ ಸಿಡಿದ ಗುಂಡು
ಬಳ್ಳಾರಿ: ಗಾಯಗೊಂಡ ಪಾಲಿಕೆ ಸದಸ್ಯ ಸಂಜಯ್ ಬಳ್ಳಾರಿ: ಪಾಲಿಕೆ ಸದಸ್ಯರೊಬ್ಬರ ಭದ್ರತಾ ಸಿಬ್ಬಂದಿಯೊಬ್ಬರ ಬಂದೂಕಿನಿಂದ ಆಕಸ್ಮಿವಾಗಿ ಗುಂಡು ಹಾರಿ, 10 ಜನರಿಗೆ ಗಾಯ...
ಸಿಪಿಕೆಗೆ ಅಧಿಕೃತ ಆಮಂತ್ರಣ
ಮೈಸೂರು: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯಲಿರುವ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ.ಸಿ. ಪಿ.ಕೃಷ್ಣಕುಮಾರ್ (ಸಿಪಿಕೆ) ಅವರ...
ಹೊಸಳ್ಳಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಸಂಗಣ್ಣ ಕರಡಿ ಚಾಲನೆ
koppal : ಕೊಪ್ಪಳ ಕ್ಷೇತ್ರದ ಜನತೆಗೆ ನೀಡಿದ ಭರವಸೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಹ...
ಕೊಪ್ಪಳ ವಿಕೋಪಗಳಿಂದ ರಕ್ಷಣೆ ಪಡೆಯುವುದರ ಬಗ್ಗೆ ಸಾರ್ವಜನಿಕರು ಜಾಗೃತಿ ಹೊಂದುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಅವರು ...
ರಾಷ್ಟ್ರೀಯ ವಿಪತ್ತು ಕಡಿಮೆಗೊಳಿಸುವ ದಿನಾಚರಣೆ
ಕೊಪ್ಪಳ ನ. ಕರ್ನಾಟಕ ರಾಜ್ಯ ಗೃಹರಕ್ಷಕದಳ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಜಿಲ್ಲಾಡಾಳಿತ, ಪೊಲೀಸ್ ಇಲಾಖೆ, ಎನ್.ಸಿ.ಸಿ., ಎನ್.ಎಸ್.ಎಸ್., ಭಾರತ ಸೇವಾ ...
೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ಲಾಸ್ಟಿಕ್ ನಿಷೇಧ
: ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಕೊಪ್ಪಳ : ಬರುವ ಡಿಸೆಂಬರ್ ೯, ೧೦ ಮತ್ತ ೧೧ ರಂದು ಜಿಲ್ಲೆಯ ಗಂಗಾವತಿಯಲ್ಲಿ ನಡೆಯಲಿರುವ ೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ...
ನಿಷೇಧ ಹೊರತಾಗಿಯೂ ಮಡೆಸ್ನಾನ
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ದೇವಸ್ಥಾನದ ಆಡಳಿತ ಮಂಡಳಿಯ ನಿಷೇಧ ಸೂಚನೆಯ ಹೊರತಾಗಿಯೂ ಮಡೆಸ್ನಾನ ಆಚರಿಸುತ್ತಿರುವ ಭಕ್ತರು. ಎಂಜಲೆಲೆಯಲ್ಲಿ...
ವೇದಿಕೆ ನಿರ್ಮಾಣ ಕಾರ್ಯ ಆರಂಭ
ಗಂಗಾವತಿ: ನಗರದಲ್ಲಿ ಮುಂದಿನ ಡಿಸೆಂಬರ್ನಲ್ಲಿ ನಡೆಯುವ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ, ಊಟ, ಪುಸ್ತಕ ಪ್ರದರ್ಶನ ಸೇರಿದಂತೆ ಇನ್ನಿತರ ಮಳಿಗೆಗಳ...
ಆದರ್ಶಗಳ ಜೊತೆ ವಾಸ್ತವದ ಅರಿವಿರಬೇಕು- ಕೊತಬಾಳ
ಕೊಪ್ಪಳ : ವಾಸ್ತವದ ಅರಿವಿಲ್ಲದ ಹಿಂದಿನ ಹೋರಾಟಗಳಿಂದ ಮುಂದೆ ಪಶ್ಚಾತ್ತಾಪಡುವಂತಾಗದೆ. ಅದರ್ಶಗಳ ಜೊತೆ ವಾಸ್ತವ ಅರಿವಿನೊಂದಿಗೆ ಹೋರಾಟಗಳಲ್ಲಿ ಧುಮಕಬೇಕು. ಬರೆಯಬೇಕ...
ಪೌರಾಣಿಕ ನಾಟಕಗಳು ಜನರಿಗೆ ಮೌಲ್ಯಗಳನ್ನು ಕಲಿಸುತ್ತವೆಃ- ಸಚಿವ ರಾಜುಗೌಡ
koppal: ಇಂದಿನ ಸ್ಪರ್ದಾತ್ಮಕ ಮತ್ತು ಯಾಂತ್ರಿಕ ಯುಗದಲ್ಲಿ ಪೌರಾಣಿಕ ನಾಟಕಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ. ಈ ಪ್ರಕಾರದ ನಾಟಕಗಳು ಜನರನ್...
ಕಂಬಳ : ಹಗ್ಗ ಜಗ್ಗಾಟ , ಕೆಸರುಗದ್ದೆ ಓಟ
ಗಮನಸೆಳೆದ ಮೂಡ್ಲಕಟ್ಟೆಯ ದೊಡ್ಡ ಮನೆ ಕಂಬಳ : ಹಗ್ಗ ಜಗ್ಗಾಟ , ಕೆಸರುಗದ್ದೆ ಓಟದಲ್ಲಿ ಆಸಕ್ತಿಯಿಂದ ಭಾಗವಹಿಸಿದ ಸ್ಪರ್ದಾಳುಗಳು ಉಡುಪಿ : ಪ್ರಾಚಿನ ವಾದಿಕೆಗಳಾದ ಕ...
ಕೊನೆಗೂ ಸಿಕ್ತು ಕನಿಮೋಳಿಗೆ ಜಾಮೀನು
ದೆಹಲಿ : 2ಜಿ ತರಂಗ ಗುಚ್ಚ ಹಗರಣದಲ್ಲಿ ಆರೋಪಿಯಾದ ಡಿಎಂಕೆ ಸಂಸದೆ ಕನಿಮೋಳಿ ಮತ್ತು ಇತರ ನಾಲ್ಕು ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಷರತ್ತಿನ ಜಾಮೀನು ನೀಡಿ ಆದೇಶ ಹೊರ...
5 ನೇ ದೂರಿಗೂ ಸಿಕ್ತು ಜಾಮೀನು
ಯಡ್ಡಿಗೆ ಕೊಂಚ ರಿಲೀಫ್ ಬೆಂಗಳೂರು : ಭೂ ಹಗರಣದ ಸಂಬಂಧ ವಕೀಲ ಸಿರಾಜಿನ್ ಬಾಷಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಲ್ಲಿಸಿರುವ 5ನೇ ದೂರಿನ ಕುರಿ...
ಕುಕ್ಕೆ ಸುಬ್ರಹ್ಮಣ್ಯ: ಮಡೆಸ್ನಾನ ನಿಷೇಧ ವಾಪಸ್
ಮಂಗಳೂರು, ನ.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಪ್ರಯುಕ್ತ ಮೂರು ದಿನಗಳ ಕಾಲ ನಡೆಯುವ ...
ಮಡೆಸ್ನಾನ ನಿಷೇಧ
ಸುಬ್ರಹ್ಮಣ್ಯ : ಇಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರಾ ಸಮಯದಲ್ಲಿ ಭಕ್ತರು ಸ್ವಇಚ್ಛೆಯಿಂದ ನಡೆಸುವ `ಮಡೆಸ್ನಾನ` (ಬ್ರಾಹ್ಮಣರು ಉಂಡ ಎಲೆಯ ಮೇಲ...
ಬಳ್ಳಾರಿ ಎಲೆಕ್ಷನ್
ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನು ಕೇವಲ ಒಂದು ದಿನ ಬಾಕಿ ಉಳಿದಿರುವಂತೆಯೇ ಭಾನುವಾರ ಕೆಲವು ಅಹಿತ...
ಇತಿಹಾಸ ಮರೆಯಬಾರದ ಛಲದಂಕದ ಮಲ್ಲ ಟಿಪ್ಪು ಸುಲ್ತಾನ
ಇತಿಹಾಸ ಓದದವರು ಇತಿಹಾಸವನ್ನು ನಿರ್ಮಿಸಲಾರರು.ಅಂತೆಯೇ ಪೂರ್ವಗ್ರಹ ಪೀಡಿತ ಮನಸ್ಸುಳ್ಳ ಸಂಶೋಧಕರು ಇತಿಹಾಸಕಾರರಾಗುವುದಿಲ್ಲ.ಅವರು ‘ಸಂಶೋಧಕರಾಗಿಯೇ ಉಳಿಯುತ್ತಾರ...
ಆಯ್ಕೆಗಳೇ ಇಲ್ಲದ ಪ್ರಜಾಪ್ರಭುತ್ವ
ಬಳ್ಳಾರಿಯಲ್ಲಿ ಯಾರು ಗೆಲ್ಲುತ್ತಾರೆ? ಯಾರಿಗೆ ನಿಮ್ಮ ಬೆಂಬಲ? ಎಂದು ಲೋಹಿಯಾ ಪ್ರಕಾಶನದ ಗೆಳೆಯ ಚೆನ್ನಬಸಣ್ಣ ಅವರಿಗೆ ಕೇಳಿದೆ. ಯಾರು ಗೆದ್ದರೂ ಒಂದೇ. ಯಾರಿಗೂ ನಾ...
ಪಾಕಿಸ್ತಾನದ ಸ್ಥಿತಿ ಭಾರತಕ್ಕೆ ಪಾಠವಾಗಲಿ
ಹಾವಿನ ಮೇಲೆ ಕುಳಿತು ಸವಾರಿಗೆ ಹೊರಟ ಕಪ್ಪೆಯಂತಾಗಿದೆ ಪಾಕಿಸ್ತಾನದ ಸ್ಥಿತಿ. ಅಮೆರಿಕದ ಸ್ನೇಹವನ್ನು ಮಾಡಿದ ತಪ್ಪಿಗಾಗಿ ಪಾಕಿಸ್ತಾನ ತೆರಿಗೆ ಕಟ್ಟುವುದಕ್ಕೆ ತೊಡಗಿದೆ....
೧೫ ನೇ ಮಾಸಿಕ ಶಿವಾನುಭವ ಕಾರ್ಯಕ್ರಮ
ಇಂದು ಬಿಕನಹಳ್ಳಿ-ಮೈನಳ್ಳಿ ಉಜ್ಜಯನಿ ಮಠದಲ್ಲಿ ಕೊಪ್ಪಳ ತಾಲೂಕಿನ ಬಿಕನಹಳ್ಳಿ- ಮೈನಹಳ್ಳಿ ಉಜ್ಜಯನಿ ಹಿರೇಮಠದಲ್ಲಿ ನ. ೨೮ರಂದು ೧೫ನೇ ಮಾಸಿಕ ಶಿವಾನುಭವ ಕಾರ್ಯ...