PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕನ್ನಡನೆಟ್.ಕಾಂ ಕವಿಸಮೂಹ ತನ್ನ ಕವಿಸಮಯ ಕಾರ್‍ಯಕ್ರಮವನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದೆ. 
ಈ ವಾರದ ಕವಿಸಮಯದಲ್ಲಿ  ಹಿರಿಯ ಲೇಖಕಿ ಶ್ರೀಮತಿ ಶಾಂತಾದೇವಿ ಹಿರೇಮಠರ  ಇತ್ತೀಚಿಗೆ ಪ್ರಕಟವಾದ "ಮಾತುಕತೆ" ಹರಟೆಗಳ ಪುಸ್ತಕದ ಬಗ್ಗೆ ಚರ್ಚೆ ನಡೆಯಲಿದೆ. 
ಕನ್ನಡನೆಟ್.ಕಾಂ ಕವಿಸಮೂಹ ಸಕಲರಿಗೂ ಹೊಸ ವರ್ಷದ ಶುಭಾಷಯಗಳನ್ನು ಕೋರುತ್ತದೆ. 
೮೬ನೇ ಕವಿಸಮಯ ದಿ.೧-೧-೨೦೧೨ರಂದು ಸಂಜೆ ೪.೩೦ಕ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ. ಆಸಕ್ತರು ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಎನ್.ಜಡೆಯಪ್ಪ- ೯೪೪೯೭೬೧೩೯೩, ಮಹೇಶ ಬಳ್ಳಾರಿ- ೯೦೦೮೯೯೬೬೨೪.

Advertisement

0 comments:

Post a Comment

 
Top