PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ: ಕೊಪ್ಪಳದ ಜಾತ್ರೆಯು ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆಯನ್ನು ಹೆಚ್ಚಿಕೊಳ್ಳುತ್ತಾ ಕೊಪ್ಪಳ ನಾಡಿನ ಉತ್ಸವವಾಗಿ ಜರುಗುತ್ತಿರುವುದು ಶ್ರೀಗವಿಮಠದ ವೈಶಿಷ್ಟತೆಗೆ ಸಾಕ್ಷಿಯಾಗಿದೆ. ಶ್ರೀ ಗವಿಮಠದ ಮಹಾದಾಸೋಹಕ್ಕೆ ಮಹಾಪೂರದಂತೆ ಕಾಣಿಕೆ, ದೇಣಿಗೆಗಳು ಹರಿದುಬರುತ್ತಿರುವುದು ಶ್ರೀಗವಿಮಠದ ಪ್ರಸಿದ್ಧಿಗೆ ಪ್ರೇರಕವಾಗಿದೆ. ಈ ವರ್ಷದ ಮಹಾದಾಸೋಹಕ್ಕೆ ಎಲ್ಲಾ ಸ್ವರೂಪದ ದಾನಗಳು ಬರುತ್ತಿವೆ. ಬರದ ನಡುವೆ ಬರಪೂರದಂತೆ ಜಾತ್ರೆಯ ದಾಸೋಹಕ್ಕೆ ಕಾಣಿಕೆಗಳು ಬರುತ್ತಿವೆ ಕೊಪ್ಪಳದ ವಡ್ಡರ ಸಮಾಜದ ಭಕ್ತರು ಮೆರವಣಗೆ ಮೂಲಕ ೩೦ ಟ್ರ್ಯಾಕ್ಟರ್ ಕಲ್ಲುಗಳನ್ನು ಶ್ರೀಮಠಕ್ಕೆ ಕಾಣಿಕೆಯಾಗಿ ನೀಡಿದ್ದಾರೆ.





09 Jan 2012

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top