PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ: ಕೊಪ್ಪಳದ ಜಾತ್ರೆಯು ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆಯನ್ನು ಹೆಚ್ಚಿಕೊಳ್ಳುತ್ತಾ ಕೊಪ್ಪಳ ನಾಡಿನ ಉತ್ಸವವಾಗಿ ಜರುಗುತ್ತಿರುವುದು ಶ್ರೀಗವಿಮಠದ ವೈಶಿಷ್ಟತೆಗೆ ಸಾಕ್ಷಿಯಾಗಿದೆ. ಶ್ರೀ ಗವಿಮಠದ ಮಹಾದಾಸೋಹಕ್ಕೆ ಮಹಾಪೂರದಂತೆ ಕಾಣಿಕೆ, ದೇಣಿಗೆಗಳು ಹರಿದುಬರುತ್ತಿರುವುದು ಶ್ರೀಗವಿಮಠದ ಪ್ರಸಿದ್ಧಿಗೆ ಪ್ರೇರಕವಾಗಿದೆ. ಈ ವರ್ಷದ ಮಹಾದಾಸೋಹಕ್ಕೆ ಎಲ್ಲಾ ಸ್ವರೂಪದ ದಾನಗಳು ಬರುತ್ತಿವೆ. ಬರದ ನಡುವೆ ಬರಪೂರದಂತೆ ಜಾತ್ರೆಯ ದಾಸೋಹಕ್ಕೆ ಕಾಣಿಕೆಗಳು ಬರುತ್ತಿವೆ ಕೊಪ್ಪಳದ ವಡ್ಡರ ಸಮಾಜದ ಭಕ್ತರು ಮೆರವಣಗೆ ಮೂಲಕ ೩೦ ಟ್ರ್ಯಾಕ್ಟರ್ ಕಲ್ಲುಗಳನ್ನು ಶ್ರೀಮಠಕ್ಕೆ ಕಾಣಿಕೆಯಾಗಿ ನೀಡಿದ್ದಾರೆ.





Advertisement

0 comments:

Post a Comment

 
Top