PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕನ್ನಡನೆಟ್.ಕಾಂ ಕವಿಸಮೂಹ ತನ್ನ ಕವಿಸಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳುತ್ತಲಿದ್ದು. ಈ ವಾರದ ೮೮ ನೇ ಕವಿಸಮಯವನ್ನು ನಗರದ ಪ್ರವಾಸಿ ಮಂದಿರದಲ್ಲಿ  ದಿನಾಂಕ ೧೫-೧-೨೦೧೨ ರವಿವಾರ ಸಂಜೆ  ೪.೩೦ಕ್ಕೆ ಹಮ್ಮಿಕೊಳ್ಳಲಾಗಿದೆ. 
ಈ ವಾರ ಮುಕ್ತ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಕಾವ್ಯ,ಬರಹ ಕುರಿತು ಚರ್ಚೆ ನಡೆಯಲಿದೆ.
 ಹಿರಿಯ ಕವಿಗಳು,ಸಾಹಿತಿಗಳು  ಮಾತನಾಡಲಿದ್ದಾರೆ. 
ಆಸಕ್ತ ಎಲ್ಲ ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಬಹುದು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮,ಎನ್ ಜಡೆಯಪ್ಪ -೯೪೪೯೭೬೧೩೯೩, ಮಹೇಶ ಬಳ್ಳಾರಿ ೯೦೦೮೯೯೬೬೨೪ಸಂಪರ್ಕಿಸಲು ಕೋರಲಾಗಿದೆ.

Advertisement

0 comments:

Post a Comment

 
Top