
ಕೆ.ಎಂ.ಸಯ್ಯದ್ ವಿಶ್ವಾಸ ಕೊಪ್ಪಳ, ಫೆ. ೨೮: ಅತ್ಯಂತ ಜನಪರ ಕಾಳಜಿ ಹಾಗೂ ಕಳಕಳಿಯುಳ್ಳ ಈರಣ್ಣ ಹಂಚಿನಾಳ ರವರ ಗೇಲುವು ಖಚಿತವೆಂದು ಎಂದು ಸಯ್ಯದ್ ಫೌಂಡೇಶನ್ ಚಾರಿಟೇ...
ಕೆ.ಎಂ.ಸಯ್ಯದ್ ವಿಶ್ವಾಸ ಕೊಪ್ಪಳ, ಫೆ. ೨೮: ಅತ್ಯಂತ ಜನಪರ ಕಾಳಜಿ ಹಾಗೂ ಕಳಕಳಿಯುಳ್ಳ ಈರಣ್ಣ ಹಂಚಿನಾಳ ರವರ ಗೇಲುವು ಖಚಿತವೆಂದು ಎಂದು ಸಯ್ಯದ್ ಫೌಂಡೇಶನ್ ಚಾರಿಟೇ...
ಕೊಪ್ಪಳ ನಗರಸಭೆಯ ೩೧ ವಾರ್ಡುಗಳಿಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವಾರ್ಡ್ ವಾರು ವಿವರ ಇಂತಿದೆ. ವಾರ್ಡ್ ಸಂಖ್ಯೆ ೦೧: ಕಸ್ತೂರಿ ಬಸಯ್ಯ (ಜೆಡಿಎಸ್), ಲತಾ ವೀರಣ್ಣ...
ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷದ ಮುಖಂಡರು ಸಭೆ ನಡೆಸಲು ಪರವಾನಿಗೆ ಪಡೆಯುವುದು ಅಗತ್ಯವಾಗಿದ್ದು, ಪರವಾನಿಗೆಯನ್ನು ಆಯಾ ತಹಸಿಲ್ದಾರರಿಂ...
ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಸೋನಾಮಸೂರಿ ಅಕ್ಕಿ ದೊರೆಯುವಂತೆ ಮಾಡುವ ಉದ್ದೇಶದಿಂದ ಕೊಪ್ಪಳದ ಎಪಿಎಂಸಿ ಪ್ರಾಂಗಣದಲ್ಲಿ ಅಕ್ಕಿ ಸಂತೆಯನ್ನು ಫೆ. ೨೮ ಗುರುವಾರದಿಂದ...
ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂಡ ಕೊಡಮಾಡುವ ಪ್ರಸಕ್ತ ಸಾಲಿನ ಪರಿಸರ ಮಿತ್ರ ಶಾಲೆ ಪ್ರಶಸ್ತಿಯನ್ನು ಯಲಬುರ್ಗಾ ತಾಲೂಕು ಕುಡಗುಂಟಿಯ ಸರ್ಕಾರಿ ಹಿ...
: ಕೊಪ್ಪಳ ಜಿಲ್ಲೆಯಾದ್ಯಂತ ಎರಡನೆ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ೫ ವರ್ಷದೊಳಗಿನ ಒಟ್ಟು ೨೦೪೮೬೮ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಶೇ. ೯೯. ೯೫ ...
ಮರಳಿಯ ಕನ್ನಡ ಸಿರಿಮಠದ ಆವರಣದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಮತ್ತು ಶ್ರೀಮತಿ ಎಂ.ಎನ್.ಬಿ.ವಿ.ಟ್ರಸ್ಟ ಸಂ ಇವರ ಸಂಯುಕ್ತ ಆಶ್ರಯದಲ್ಲಿ ಸಾನ...
ನಗರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ನಗರಸಭೆ, ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾ ಪಟ್ಟಣ ಪಂಚಾಯತಿಗಳ ೯೫ ಸದಸ್ಯ ಸ್ಥಾನಗಳಿಗ...
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತಿ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾ...
ಕೊಪ್ಪಳ ತಾಲೂಕಿನ ಗಿಣಗೇರಿಯಲ್ಲಿ ಕೊಪ್ಪಳ ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಅಕ್ರಮವಾಗಿ ಇರಿಸಿಕೊಂಡಿದ್ದ ಅಂದಾಜು ೩೫೦೦೦ ರೂ. ಬೆಲೆ ಬಾಳುವ ಕಬ್ಬ...
ಕೊಪ್ಪಳ ಜಿಲ್ಲಾ ವ್ಯಾಪ್ತಿಯ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ವೀಕ್ಷಕರನ್ನಾಗಿ ರಾಜ್ಯ ಚುನಾವಣಾ ಆಯೋಗವು ಕೆ.ಎ.ಎಸ್. ಅಧಿಕಾರಿ ಎಸ್.ಎನ್. ಬಾಲಚಂದ್ರ ಅವರನ್ನು...
ಕೇಂದ್ರ ರೈಲ್ವೆ ಸಚಿವ ಬನ್ಸಲ್ ಅವರು ಮಂಡಿಸಿದ ೨೦೧೩-೧೪ನೇ ಸಾಲಿನ ರೈಲ್ವೆ ಬಜೆಟ್ ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ಸಂಬಂಧಿಸಿದಂತೆ ಅತ್ಯಂತ ನಿರಾಶಾದಾಯಕ ಬಜೆಟ್ ...
ಕೊಪ್ಪಳ:ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಮತ್ತು ಸರಕಾರಿ ಕೇಂದ್ರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ದಿನಾಚರಣೆಯ ನಿಮ...
ನಗರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ನಗರಸಭೆ, ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾ ಪಟ್ಟಣ ಪಂಚಾಯತಿಗಳ ಒಟ್ಟು ೯೬ ಸದಸ್ಯ ಸ್...
ಬೆಂಗಳೂರು, ಫೆ.25: ಮಾರ್ಚ್ 13ರಿಂದ 28ರವರೆಗೆ ದ್ವಿತೀಯ ಪಿಯುಸಿ ಹಾಗೂ ಎಪ್ರಿಲ್ 1ರಿಂದ 10ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿ...
ಬೆಂಗಳೂರು, ಫೆ.25: ಪ್ರಸಕ್ತ ಸಾಲಿನ ವೃತ್ತಿಶಿಕ್ಷಣ ಪ್ರವೇಶ ಪರೀಕ್ಷೆ (ಸಿಇಟಿ) ಮೇ 1 ಹಾಗೂ 2ರಂದು ನಡೆಯಲಿದ್ದು, ಕಳೆದ ವರ್ಷದ ಸೀಟು ಹಂಚಿಕೆ ಹಾಗೂ ಶುಲ್ಕ ಪದ್ಧತಿ ಮ...
- ಶೇಖರಗೌಡಮಾಲಿಪಾಟೀಲ ಕೊಪ್ಪಳ :- ೨೩-೦೨-೨೦೧೩ ತಾಲೂಕ ಪಂಚಾಯತ ಸಭಾಂಗಣದಲ್ಲಿ ವಿಶಾಲ ಪ್ರಕಾಶನ, ಶ್ರೀ ವರಸಿದ್ದಿವಿನಾಯಕ ಗ್ರಾಮೀಣ ಶಿಕ್ಷಣಾಭಿವೃದ್ದಿ ಮತ್ತು ಕಲ...
ಸ್ಥಳೀಯ ಸಂಸ್ಥೆ ಚುನಾವಣೆ : ಕೊಪ್ಪಳ ಫೆ.೨೩ : ನಗರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ನಗರಸಭೆ, ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ...
ಪಕ್ಷದಿಂದ ಟಿಕೇಟ್ ಕೊಪ್ಪಳ, ಫೆ. ೨೩: ಇಲ್ಲಿನ ನಗರಸಭೆ ಚುನಾವಣೆಗೆ ಅತ್ಯಂತ ಬಿರುಸಿನ ಪೈಪೋಟಿಯ ರಾಜಕೀಯ ವಿದ್ಯಾಮಾನಗಳ ಗೊಂದಲಗಳ ನಡುವೆ ಬಿಜೆಪಿ ಮುಖಂಡ ನಗರಸಭೆ ಸದ...
- ಜಿಲ್ಲೆಯಲ್ಲಿ ಫೆ. ೨೪ ರಿಂದ ೨೬ ಎರಡನೆ ಹಂತದದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ೨೦೪೬೬೬ ಮಕ್ಕಳು ಇದರ ಪ್ರಯೋ...
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಫೆ.೨೫ ರಂದು ಭಾರತ ಹುಣ್ಣಿಮೆ ನಿಮಿತ್ಯ ವಿಶೇಷ ಪೂಜಾ ಕಾರ್ಯಕ್ರ...
: ಜಿ.ಪಂ. ಸಿಇಓ ಡಿ.ಕೆ. ರವಿ ಎಚ್ಚರಿಕೆ ಕೊಪ್ಪಳ ಫೆ. ೨೩ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಅಧಿಕಾರಿ ಸಿಬ್ಬಂದಿಗಳು ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ...
ಕೊಪ್ಪಳ ನಗರದ ಜವಾಹರ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಆಜಾದ್ ಸರ್ಕಲ್ನಿಂದ ಗಡಿಯಾರ ಕಂಬದವರೆಗೆ ಏಕಮುಖ ರಸ್ತೆ ಸಂಚಾರದ ವ್ಯವಸ್ಥೆ ಫೆ. ೨೫ ರಿಂದ ಜಾರಿಗೆ ಬರಲಿದೆ ...
ಜಿಲ್ಲಾ ಜಾತ್ಯಾತೀತ ಜನತಾದಳದ ಅಧಿಕೃತ ನಗರಸಭೆಯ ಅಭರ್ಥಿಯ ಅಂತಿಮ ಪಟ್ಟಿ ೧) ವಾರ್ಡ ೦೧ ಕಸ್ತೂರೆಮ್ಮ ಗಂಡ ಬಸಯ್ಯ ೨) ವಾರ್ಡ ೦೨ ಮುನ್ನಿಬೇಗಂ ತಬ್ಲಿ ೩) ವಾರ್ಡ ೦...
ಕೊಪ್ಪಳ, ಫೆ. ೨೩: ಇಲ್ಲಿನ ನಗರಸಭೆ ಚುನಾವಣೆಗೆ ಅತ್ಯಂತ ಬಿರುಸಿನ ಪೈಪೋಟಿ ನೀಡುವ ಉದ್ದೇಶದಿಂದ ಬಿಎಸ್ಆರ್ ಕಾಂಗ್ರೆಸ್ ನಗರದ ೩೧ ವಾರ್ಡಗಳ ಪೈಕಿ ೨೮ ವಾರ್ಡಗಳಿಂದಲೂ ಅ...
ಕೊಪ್ಪಳ ನಗರಸಭಾ ಚುನಾವಣೆ ೨೦೧೩ ರ ಕಾಂಗ್ರೆಸ್ ಅಭ್ಯರ್ಥಿಗಳ ಅದಿಕೃತ ಪಟ್ಟಿ ೧) ವಾರ್ಡ ೦೧ ಶ್ರೀಮತಿ ಲತಾ ವೀರಣ್ಣ ಸಂಡೂರು ೨) ವಾರ್ಡ ೦೨ ರುದ್ರಮ್ಮ ಚನ್ನವಡಯರ...
ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ಜನನ ಮತ್ತು ಮರಣ ಪ್ರಕರಣಗಳ ನೋಂದಣಿ ಕಡ್ಡಾಯವಾಗಿ ಆಗಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಗ್ರಾಮ ಲೆಕ್ಕ...
೨೫ನೇ ವಾರ್ಡ್ ಕಾಂಗ್ರೇಸ್ ಬಂಡಾಯ ಅಭ್ಯರ್ಥಿಯಾಗಿ ಕೊಪ್ಪಳ, ಫೆ. ೨೨. ಸತತ ಮೂರು ದಶಕಗಳಿಂದ ನಮ್ಮ ಕುಟುಂಬ ಕಾಂಗ್ರೇಸ್ನಲ್ಲಿದ್ದುಕೊಂಡು ಸೇವೆ ಸಲ್ಲಿಸುತ್ತಾ ...
ಕೊಪ್ಪಳ:ಫೆ-೨೨: ಕೊಪ್ಪಳ ನಗರಸಭೆಯ ೧೮ನೇ ವಾರ್ಡಿನ ಪರವಾಗಿ ಕಾಂಗ್ರೆಸ್ ಅಭ್ಯರ್ಥಿಯಾದ ರಮೇಶ ಉಮಚಗಿ ರವರು ನಾಮ ಪತ್ರವನ್ನು ತಾಲೂಕಾ ಕಛೇರಿ ಕೊಪ್ಪಳದಲ್ಲಿ ಚುನಾವ...
ಸ್ಥಳೀಯ ಸಂಸ್ಥೆ ಚುನಾವಣೆ : ಕೊಪ್ಪಳ ಫೆ.೨೨ : ನಗರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ನಗರಸಭೆ, ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯ...
ಕೊಪ್ಪಳ:ಫೆ-೨೨:ಜಿಲ್ಲಾ ಕೊಪ್ಪಳ ಹೈದ್ರಾಬಾದ್ ಕರ್ನಾಟಕದ ಈ ನಮ್ಮ ಪ್ರದೇಶದಲ್ಲಿ ಆಡಳಿತ ಭಾಷೆ ಉರ್ದು ಆಗಿದ್ದರೂ ಸಹಿತ ಕನ್ನಡಕ್ಕೆ ಧಕ್ಕೆ ಬರುವಂತಹ ಕೆಲಸ ಯಾರಿಂದಲೂ ...
ಕೊಪ್ಪಳ : ದಿನಾಂಕ ೨೨ ರಂದು ಬೆಳಗ್ಗೆ ೧೦:೦೦ ಗಂಟೆಗೆ ಜಿಲ್ಲಾ ಕಾಂಗ್ರೇಸ ಕಾರ್ಯಾಲಯದಲ್ಲಿ ಕೊಪ್ಪಳ ಬ್ಲಾಕ್ ಕಾಂಗ್ರೆಸ ಅಧ್ಯಕ್ಷರುಗಳಾದ ಎಸ್.ಬಿ. ನಾಗರಳ್ಳಿ ಹಾಗೂ ಮ...
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗದಿಂದ ವಿವಿಧ ನಗರ, ಪಟ್ಟಣಗಳಿಗೆ ಕಡಿಮೆ ಮೊತ್ತದಲ್ಲಿ ಪ್ರಯಾಣ ಕೈಗೊಳ್ಳಬಹುದಾದ ದೈನಿಕ ಪಾಸ್ ವ್ಯವಸ್ಥೆಯನ್...
ಬೆಂಗಳೂರು ಮಧ್ಯಸ್ಥಿಕಾ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ...
ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ೨೦೧೨-೧೩ನೇ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಜ್ಞಾನ ಮತ್...
ಕೊಪ್ಪಳ, ೨೨ - ನಗರದ ಲಯನ್ಸ್ ಕ್ಲಬ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ನಾಳೆಯಿಂದ ೩ ದಿನಗಳವರೆಗೆ ನಡೆಯುವ ಫೆಬ್ರುವರಿ ತಿಂಗಳ ಕಿರುಪರೀಕ್...
ದಿ ೨೦, ೨೧ ರಂದು ಪ್ರಮುಖ ಕಾರ್ಮಿಕರ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಕೊಪ್ಪಳ ಜಿಲ್ಲೆಯ ಅಂಗನವಾಡಿ ಉದ್ಯೋಗಿಗಳು, ಬಿಸಿಯೂಟ ತಯಾರಕರು ತಮಗ...
ಸ್ಥಳೀಯ ಸಂಸ್ಥೆ ಚುನಾವಣೆ : ಕೊಪ್ಪಳ ಫೆ.೨೧ : ನಗರ, ಸ್ಥಳೀಯ ಸಂಸ್ಥೆ ಚುನಾವಣೆಗಾಗಿ ಜಿಲ್ಲೆಯ ನಾಲ್ಕು ತಾಲೂಕಿನ ವಿವಿಧ ಪಕ್ಷಗಳ ಅಭ್ಯರ್ಥಿಗಳು ಇಂದು ನಾಮ ಪತ್ರ ಸಲ...
ಕೊಪ್ಪಳ ನಗರಸಭೆಯ ೯ನೇ ವಾರ್ಡಿನಿಂದ ಮೆಹಬೂಬ (ಮಚ್ಚಿ) ನಾಮ ಪತ್ರವನ್ನು ಚುನಾವಣಾಧಿಕಾರಿಯಾದ ಕೆ. ಮುನಿಯಪ್ಪ ರವರಿಗೆ ದಿನಾಂಕ : ೨೧-೦೨-೨೦೧೩ ರಂದು ಮದ್ಯಾಹ್ನ ೧.೦೦ ...
ಫೆ. ೨೦-೨೧ ರಂದು ಜೆಸಿಟಿಯು ಸಮಿತಿ ಕರೆ ನೀಡಿದ ದೇಶವ್ಯಾಪಿ ೪೮ ಗಂಟೆಗಳ ಮುಷ್ಕರಕ್ಕೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರ್ಮಿಕ ಸಂಘಗಳ ಜಂಟಿ ಸಮಿತ...
ಸ್ಥಳೀಯ ಸಂಸ್ಥೆ ಚುನಾವಣೆ : ನಗರ, ಸ್ಥಳೀಯ ಸಂಸ್ಥೆ ಚುನಾವಣೆಗಾಗಿ ಜಿಲ್ಲೆಯ ನಾಲ್ಕು ತಾಲೂಕಿನ ವಿವಿಧ ಪಕ್ಷಗಳ ಅಭ್ಯರ್ಥಿಗಳು ಇಂದು ನಾಮ ಪತ್ರ ಸಲ್ಲಿಸಿದ್ದು, ಒಟ...
ಸ್ಥಳೀಯ ಸಂಸ್ಥೆ ಚುನಾವಣೆ : ವಿಧಾನಸಭಾ ಕ್ಷೇತ್ರವಾರು ಮತ್ತು ನಗರ ಸಭೆಯ ವಾರ್ಡುವಾರು ಮತದಾರರ ಪಟ್ಟಿಗಳು ಬೇರೆ ಬೇರೆ ಇರುತ್ತವೆ. ನಗರ ಪ್ರದೇಶದ ಮತದಾರರು ತಮ್ಮ ...
ಬಂದ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಗರದಲ್ಲಿ ಬೆಳಗಿನಿಂದಲೇ ಎಲ್ಲ ವ್ಯಾಪಾರಿ ಮಳಿಗೆಗಳು ಮುಚ್ಚಿದ್ದವು. ಬಸ್ ಸಂಚಾರ ಇರಲಿಲ್ಲ. ಆದರೆ ಜನಸಂಚಾರ ಎಂದಿನಂ...
ನಾಳೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಕರೆ ಇರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಕುರಿತು ಇಂದು ಪ್ರತಿಕ್ರಿಯೆ ನೀಡಿದ ಸರ್ವಶಿಕ್ಷಣ ಇಲಾಖಾ ಆಯುಕ್ತ ಉ...
ಕೊಪ್ಪಳ ಜಿಲ್ಲೆಯಲ್ಲಿನ ೦೨ ನಗರಸಭೆ, ೦೧ ಪುರಸಭೆ ಮತ್ತು ೦೧ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು ೯೬ ವಾರ್ಡ್ಗಳಿಗೆ ೧೬೪ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅ...
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ ಕೊಪ್ಪಳ ವಾರ್ಷಿಕೋತ್ಸವ ಮಾರ್ಗದರ್ಶನ, ಬೀಳ್ಕೊಡುಗೆ ಕಾರ್ಯಕ್ರಮ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ ಕೊಪ್ಪಳದಲ್ಲಿ ೨೦೧೨-...
ನಗರ ಸ್ಥಳೀಯ ಸಂಸ್ಥೆಗಳ ಹೆಸರು ಮತದಾರರು ಪುರುಷರು ಮಹಿಳೆಯರು ಒಟ್ಟು ನಗರಸಭೆ, ಕೊಪ್ಪಳ ...
ಕೊಪ್ಪಳ: ವಿದ್ಯಾರ್ಥಿಗಳು ಮಾನಸಿಕವಾಗಿ ಸೋಲದೆ ಏಕಾಗ್ರತೆಯನ್ನು ಕ್ರೋಡಿಕರಿಸಿ ತಮ್ಮಲ್ಲಿರುವಂತ ಮೌಲ್ಯವನ್ನು ಜಗತ್ತಿಗೆ ತೋರಿಸಬೇಕು. ವಿದ್ಯಾರ್ಥಿಗಳಲ್ಲಿ ಅಡಗಿರುವ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಸ್.ಸಿ/ಎಸ್ ಟಿ ಬಿ.ಸಿ.ಎಮ್ ಹಾಸ್ಟೆಲಗಳ ಕುರಿತು ರಾಜ್ಯ ಮಟ್ಟದ ಸಮಿಕ್ಷೆ ವರದಿಯನ್ನು ಕೊಪ್ಪಳ ನಗರದ ಪಾನಘಂಟಿ ...
ಕರ್ನಾಟಕ ಸರ್ಕಾರವು ೭ ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಅನುಮತಿ ನೀಡಿದ ಸರ್ಕಾರದ ಕ್ರಮವನ್ನು ಖ೦ಡಿಸಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಶೊಕ ವ್ರುತ್ತದಲ್...
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುವ ವ್ಯವಸ್ಥೆ ಫೆ. ೨೮ ರಿಂದ ಜಾರಿಗೆ ಬರಲಿದೆ ಎಂದು...