
ಬಿಎಸ್ ಆರ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ಸ್ಥಾನಮಾನ ಸಿಗುತ್ತಿಲ್ಲ. ಕೆಲವರ ಜಾತಿ ರಾಜಕಾರಣದಿಂದ ನನಗೆ ಟಿಕೇಟ್ ತಪ್ಪಿದೆ. ನಿರಂತರವಾಗಿ 3 ವರ್ಷಗಳಿಂದ ...
ಬಿಎಸ್ ಆರ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ಸ್ಥಾನಮಾನ ಸಿಗುತ್ತಿಲ್ಲ. ಕೆಲವರ ಜಾತಿ ರಾಜಕಾರಣದಿಂದ ನನಗೆ ಟಿಕೇಟ್ ತಪ್ಪಿದೆ. ನಿರಂತರವಾಗಿ 3 ವರ್ಷಗಳಿಂದ ...
ಕೊಪ್ಪಳ :- ಜಾತ್ಯಾತೀತ ಜನತಾದಳ ಮುಂಬರುವ ವಿಧಾನಸಭಾ ಚುನಾವಣೆ ಅಂಗವಾಗಿ ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಎಸ್.ಬಿ. ಖಾದ್ರಿ ಗಂಗಾವತಿ ಹಾಗೂ ಕೊಪ್ಪಳ ತಾಲೂಕ ಜೆ.ಡಿಎಸ್ ಅಧ್ಯ...
ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಸಬಲೀಕರಣಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಣ್ಣು ಮಕ್ಕಳಲ್ಲಿ ಆತ್ಮವಿಶ್ವಾ...
ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ನೋಂದಣಿ ಹಾಗೂ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ 'ಸ್ವೀಪ್' ಕಾರ್ಯಕ್ರಮವನ್ನು ಆಂದೋಲನ ಮಾದರಿಯಲ್ಲಿ ಜಿಲ್...
ವಿಶೇಷ ಲೇಖನ ಕೊಪ್ಪಳ : ಕೊಪ್ಪಳ ಜಿಲ್ಲೆಯ ಕೊಪ್ಪಳ ಇಲ್ಲವೇ ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಬಿಎಸ್ಸಾರ್ ಕಾಂಗ್ರೆಸ್ನಿಂದ ಮಾಜಿ ಸಚಿವ ಜನಾರ್ಧನ ರಡ್ಡಿ ...
ಕೊಪ್ಪಳ : ಕೊಪ್ಪಳ ತಾಲೂಕ ಜಾತ್ಯಾತೀತ ಜನತಾದಳ ಮುಂಬರುವ ವಿಧಾನ ಚುನಾವಣೆ ಅಂಗವಾಗಿ ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಎಸ್.ಬಿ ಖಾದ್ರಿ ಗಂಗಾವತಿ ಹಾಗೂ ತಾಲೂಕ ಅಧ್ಯಕ್ಷರಾದ ಅ...
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಲು ಹಾಗೂ ಕ್ಷಿಪ್ರ ಕಾರ್ಯಾಚರಣೆಗೆ ಅನುಕೂ...
ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಪಾಲನೆ ಹಾಗೂ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ವಿವಿಧ ಚಟುವಟಿಕೆಗಳ ಬಗ್...
ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ ಹಾಗೂ ಬಂಡಾಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಅವರು, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಜನತಾ ಪಕ್...
ಕೊಪ್ಪಳ ದಿನಾಂಕ ೨೯-೦೩-೨೦೧೩ ರಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಹುಲಿಗೆಮ್ಮಾ ದೇವಿ ದೇವಸ್ಥಾನದಲ್ಲಿ ಪೂಜಾ ವಿಧಿ ವಿದಾನಗಳನ್ನು ನೇರವೆರಿಸಿ ಕಾಂಗ್ರೆಸ್ ಪಕ್ಷದ ಕೊಪ...
Veer kannada film review "ವೀರ"ಮಹಿಳೆಯ ವೀರಾವೇಶ. ಮತ್ತೊಂದು ಸಣ್ಣಎಳೆಯ ಕಥೆ, ದೊಡ್ಡ ಸಿನಿಮಾ! ಆಕ್ಷನ್ ಕ್ವೀನ್ ಮಾಲಾಶ್ರೀ ಸಿನಿಮಾ ...
ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಸಂದರ್ಭದಲ್ಲಿ ರಾಜಕೀಯ...
ವಿಧಾನಸಭೆ ಸಾರ್ವತ್ರಿಕ ಚುನಾವಣೆಯನ್ನು ಕಟ್ಟುನಿಟ್ಟಾಗಿ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಪತ್ರಿಕಾ ಮಾಧ್ಯಮ, ದೃಶ್ಯ, ಶ್ರವಣ ಮತ್ತು ವಿದ್ಯುನ್ಮ...
ಕೊಪ್ಪಳ,೨೮ : ವಿಧಾನಸಭೆ ಚುನಾವಣೆ ಪ್ರಯುಕ್ತ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ. ಪಕ್ಷದ ಪ್ರಚಾರ ಅಧಿಕೃತವಾಗಿ ಇಂದು ದಿ. ೨೯-೦೩-೨೦೧೩, ಶುಕ್ರವಾರ, ಬೆಳಿಗ್ಗ...
ಕೊಪ್ಪಳ: ಸಂಸ್ಥಾನ ಶ್ರೀಗವಿಮಠದಲ್ಲಿ ದಿನಾಂಕ ೦೪-೦೪-೨೦೧೩ ರ ಗುರುವಾರದಂದು ಶ್ರೀ ಮ.ನಿ.ಪ್ರ.ಜ.ಲಿಂ.ಶ್ರೀಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಜರುಗಲಿದ...
ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿನ ಚುನಾವಣಾ ನೀತಿ ಸಂಹಿತೆ ಪಾಲನೆ ಹಾಗೂ ಉಲ್ಲಂಘನೆ ಕುರಿತಂತೆ ನಿಗಾ ವಹಿಸಲು ಒಟ್ಟು ೨೧ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ....
ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿನ ಚುನಾವಣಾ ನೀತಿ ಸಂಹಿತೆ ಪಾಲನೆ ಹಾಗೂ ಉಲ್ಲಂಘನೆ ಕುರಿತಂತೆ ನಿಗಾ ವಹಿಸಲು ಒಟ್ಟು ೧೮ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ...
ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲಾಡಳಿತದ ವತ...
ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿನ ಚುನಾವಣಾ ನೀತಿ ಸಂಹಿತೆ ಪಾಲನೆ ಹಾಗೂ ಉಲ್ಲಂಘನೆ ಕುರಿತಂತೆ ನಿಗಾ ವಹಿಸಲು ಒಟ್ಟು ೨೨ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ...
ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿನ ಚುನಾವಣಾ ನೀತಿ ಸಂಹಿತೆ ಪಾಲನೆ ಹಾಗೂ ಉಲ್ಲಂಘನೆ ಕುರಿತಂತೆ ನಿಗಾ ವಹಿಸಲು ಒಟ್ಟು ೨೪ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ...
ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿ ವಿಧ...
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಚುನಾವಣೆಗೆ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯ ಠೇವಣಿ ಮೊತ್ತವನ್ನು ಸಾಮಾನ್ಯ ಕ್ಷೇತ್ರಗಳಿಗೆ ರೂ. ೧೦೦೦೦ ಹಾಗೂ ಮ...
ಕೊಪ್ಪಳ : ಕಿನ್ನಾಳದಲ್ಲಿ ಸೇವಾ ವಿದ್ಯಾಲಯದ ನೂತನ ಶಾಲಾ ಕಟ್ಟಡದ ಅಡಿಗಲ್ಲು ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್...
ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ನಿಗಾ ವಹಿಸುವುದು ಸೇರಿದಂತೆ, ಅದರ ಪಾಲನೆ, ಉಲ್ಲಂಘನೆ ಮುಂತಾದ ವಿಷಯಗಳ ಬಗ್ಗೆ ಸೆಕ್ಟರ್ ಅಧಿಕಾರಿಗಳು ನಿಸ್ಪಕ್ಷಪಾತದಿಂದ ಕಾರ...
: ಚುನಾವಣೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಮತದಾರರಲ್ಲಿ ಭದ್ರತೆಯ ವಿಶ್ವಾಸ ಮೂಡಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ನಿರ್ವಹಿಸಲಿದೆ ಎಂದು ಜಿಲ್ಲಾ ಪೊಲಿ...
ಆಯ್ಕೆ ಕೊಪ್ಪಳ :- ಮೇ ತಿಂಗಳಲ್ಲಿ ನಡೆಯಲಿರುವ ಕೊಪ್ಪಳ ಜಿಲ್ಲಾ ೫ ನೆಯ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪ್ರೌಢಶಾ...
ವಿಧಾನಸಭೆ ಚುನಾವಣೆ ;ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ ? ಕೊಪ್ಪಳದಿಂದ ಬಿಜೆಪಿ ಅಭ್ಯರ್ಥಿಯಾಗಿ ಕರಡಿ ಸಂಗಣ್ಣ ಸ್ಪರ್ದಿಸುವುದು ಖಚಿತವಾಗಿದ್ದು ಇಲ...
ಡಿ.ಸಿ. ತುಳಸಿ ಮದ್ದಿನೇನಿ ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಎಲ್ಲ ರಾಜಕೀಯ ...
"ವಿಶ್ವ ಕ್ಷಯರೋಗ ದಿನಾಚರಣೆ" ಕಾರ್ಯಕ್ರಮದ ನಡುವಳಿಕೆಗಳು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಕೊಪ್ಪಳ. ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟು...
ನಗರದ ಸರ್ವೋದಯ ಕೈಗಾರಿಕಾ ತರಬೇತಿ ಕೇಂದ್ರ ದಲ್ಲಿ ಕ್ರಾಂತಿವೀರ ಬ್ರಿಟೀಷರ ಸಿಂಹಸ್ವಪ್ನ ಶಹಿದ್ ಭಗತ್ಸಿಂಗ್ ರವರ ೮೨ನೇ ಸ್ಮರಣ ದಿನಾಚಾರಣೆಯನ್ನು ಎ.ಐ.ಡಿ.ವೈ.ಓ ...
ಎಲ್ಲ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ಸಾಧಿಸುತ್ತಿರುವ ಇಂದಿನ ಮಹಿಳೆಯರು ಸ್ವಾವಲಂಬಿಗಳಾಗಿ, ತಮ್ಮ ಬದುಕನ್ನು ಹಸನುಗೊಳಿಸಬೇಕು ಎಂದು ಜಿಲ್ಲಾ ಅಪರಾಧ ಪತ್ತೆ ಘಟಕದ ಪೊ...
- ಸನತ್ಕುಮಾರ ಬೆಳಗಲಿ ಗುಲ್ಬರ್ಗದಲ್ಲಿ ಕೆಂಡದಂಥ ಬಿಸಿಲು. ಕಳೆದ ವಾರ ಅಲ್ಲಿ ಹೋಗಿದ್ದ ನಾನು ಮುಂಜಾನೆ 9ಕ್ಕೆ ಸುಸ್ತಾಗಿ ಹೋದೆ. ಕೈಗೆ ಕೆಲಸವಿಲ್ಲದ, ಕುಡಿಯುವ ನ...