PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಸ್ಲಂ ಆಶ್ರಯ ಫಲಾನುಭವಿಗಳ ಹೋರಾಟ ಸಮಿತಿ  ಹೊಸ ಆಯ್ಕೆಗಳನ್ನು ರದ್ದುಗೊಳಿಸಲು ಮತ್ತು 8 ವರ್ಷಗಳಿಂದ ವಾಸಿಸುತ್ತಿರುವವರಿಗೆ  ಮನೆಗಳನ್ನು ಖಾಯಂಗೊಳಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ದಿಗ್ಬಂಧನ ಹಾಕಿದರು. 

Advertisement

0 comments:

Post a Comment

 
Top