PLEASE LOGIN TO KANNADANET.COM FOR REGULAR NEWS-UPDATES


  ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. ೦೫ ರಂದು ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಅಂದು ಜಿಲ್ಲೆಯಲ್ಲಿ ನಡೆಯುವ ಎಲ್ಲ ಸಂತೆ-ಜಾತ್ರೆಗಳನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top