PLEASE LOGIN TO KANNADANET.COM FOR REGULAR NEWS-UPDATES


ತಾಲೂಕಿನ ಮುನಿರಾಬಾದ್ ಗ್ರಾಮದ ಜಾಮೀಯಾ ಮಸೀದಿ ಮುಖ್ಯರಸ್ತೆಯಲ್ಲಿ ಮಂಗಳವಾರ ಜೆಡಿಎಸ್‌ನ ಬೃಹತ್ ರೋಡ್ ಶೋ ಮೂಲಕ ಬಹಿರಂಗ ಪ್ರಚಾರ ನಡೆಸಲಾಯಿತು.
ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್, ಪಕ್ಷ ಮುಖಂಡರಾದ ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿ.ಹೆಚ್. ರಮೇಶ, ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಎಸ್.
ಸಿ. ಘಟಕದ ಜಿಲ್ಲಾಧ್ಯಕ್ಷ ಹನುಮೇಶ ಕಡೆಮನಿ, ತಾಲೂಕಾಧ್ಯಕ್ಷ ರಮೇಶ ಬೇಳೂರು, ರಮೇಶ ಹದ್ಲಿ, ಸ್ಥಳೀಯ ಮುಖಂಡರಾದ ಪ್ರದೀಪಕುಮಾರ, ಸುರೇಂದ್ರ, ನರಸಾರೆಡ್ಡಿ, ಮುನಿರ್ ಹೈಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top