PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ :- ನಗರದ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ  ೩೧ ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಪತ್ರೆಪ್ಪ ಪಲ್ಲೇದ ಹಾಗೂ ಮಹಾದೇವಪ್ಪ ಜವಳಿ ಹಾಗೂ ಕಾರ್ಯದರ್ಶಿ ಆರ್.ಹೆಚ್.ಅತ್ತನೂರ ರವರು ಡ್ರಮಸೆಟ್ ಬಾರಿಸುವುದರ ಮೂಲಕ ಪ್ರಭಾತ್‌ಪೇರಿಗೆ ಚಾಲನೆ ನೀಡಿದರು ಮಕ್ಕಳು ಊರಿನ ಪ್ರಮುಖ ಬೀದಿಗಳಲ್ಲಿ ಜಾಥಾ ಮಾಡಿ
ಶಾಲೆಗೆ ಬಂದರು ನಂತರ ಎಲ್ಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ ವರ್ಗ ಹಾಗೂ ಪಾಲಕರು ಮಕ್ಕಳು ಪಾಲ್ಗೊಂಡಿದ್ದರು.    

Advertisement

0 comments:

Post a Comment

 
Top