PLEASE LOGIN TO KANNADANET.COM FOR REGULAR NEWS-UPDATES

  ಕೊಪ್ಪಳ ಜಿಲ್ಲಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಶನಿವಾರ ವಹಿಸಿಕೊಂಡಿದ್ದಾರೆ.
  ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರ ವರ್ಗಾವಣೆಗೊಂಡ ಕಾರಣ, ಜಿಲ್ಲಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ವಹಿಸಿಕೊಂಡಿದ್ದಾರೆ.

Advertisement

1 comments:

 
Top