PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜಿಲ್ಲಾ ಪಂಚಾಯತಿಯ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಜುಲೈ ೦೬ ರಂದು ಬೆಳಿಗ್ಗೆ ೧೦.೩೦ ಕ್ಕೆ ಜಿ.ಪಂ.ಸಭಾಂಗಣದಲ್ಲಿ ಜರುಗಲಿದೆ. 
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ವಹಿಸುವರು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top