PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಆ.೦೨ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಸದ ಶಿವರಾಮಗೌಡ ಅವರು ವಹಿಸಲಿದ್ದಾರೆ. ಸಭೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top