PLEASE LOGIN TO KANNADANET.COM FOR REGULAR NEWS-UPDATES

 ನಾಳೆ ದಿ ೧೧ ರಂದು ಮದ್ಯಾನ ೦೩ ಗಂಟೆಗೆ ನಗರಕ್ಕೆ  ಶ್ರೀ ಪೆರಂಬೂದುರ ನಿಂದ ಆಗಮಿಸುತ್ತಿರುವ ಮಾಜಿ ಪ್ರಧಾನಿ ದಿ.ರಾಜೀವಗಾಂಧಿಯವರ sಸದ್ಬಾವನ ಜ್ಯೋತಿ ಆಗಮಿಸುತ್ತಿದ್ದು ಜಿಲ್ಲಾ ಕಾಂಗ್ರೆಸ ಅಧ್ಯಕ್ಷರಾದ ಕೆ.ಬಸವರಾಜ ಹಿಟ್ನಾಳರವರು ಈ ಜ್ಯೋತಿಯನ್ನು ಕೊಪ್ಪಳ ನಗರಕ್ಕೆ ಸ್ವಾಗತಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಧುರೀಣರು ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಬೇಕೆಂದು ಪಕ್ಷದ ವಕ್ತಾರ ಅಕ್ಬರ್‌ಪಾಷಾ ಪಲ್ಟನ್ ತಿಳಿಸಿದ್ದಾರೆ.   

Advertisement

0 comments:

Post a Comment

 
Top