ಅಪರ ಜಿಲ್ಲಾಧಿಕಾರಿಯಾಗಿದ್ದ ಗೋವಿಂದರೆಡ್ಡಿ ಅವರು ಗುಲಬರ್ಗಾ ಜಿಲ್ಲೆಗೆ ವರ್ಗಾವಣೆಗೊಂಡ ಕಾರಣ ತೆರವಾಗಿದ್ದ ಸ್ಥಾನಕ್ಕೆ ಡಾ. ಸುರೇಶ್ ಬಿ. ಇಟ್ನಾಳ್ ಅವರು ನೇಮಕಗೊಂಡಿದ್ದಾರೆ. ಡಾ. ಸುರೇಶ್ ಅವರು ಈ ಮೊದಲು ಹಾವೇರಿ ಜಿಲ್ಲೆ ಸವಣೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ, ಧಾರವಾಡ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
Home
»
karnataka news information
»
koppal district information
»
Koppal News
»
koppal organisations
»
school college koppal district
» ಡಾ. ಸುರೇಶ್ ಇಟ್ನಾಳ್ ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿ
Advertisement
Subscribe to:
Post Comments (Atom)
0 comments:
Post a Comment