ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ವೀರಪ್ಪ ಮ. ನಿಂಗೋಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊಪ್ಪಳ ತಾಲೂಕ ಕ.ಸಾ.ಪ ಅಧ್ಯಕ್ಷ ಶಿ ಕಾ ಬಡಿಗೇರ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಕು|| ಜ್ಯೋತಿ ಸುತಾರ, ಸಾಹಿತಿ ಡಾ. ಮಹಾಂತೇಶ ಮಲ್ಲನಗೌಡರ, ಶೀವಾನಂದ ಹೋದ್ಲುರ, ಹಾಗೂ ಅಕ್ಬರ್ ಸಿ. ಕಾಲಿಮಿರ್ಚಿ ಉಪಸ್ಥಿತರಿದ್ದರು. ಸ್ವಾಗತ ಮಂಗಳಾ ಡಂಬಳ, ಶಿವರಾಜ ಏಣಿ ನಿರೂಪಣೆ ಮಾಡಿದರು ಕೊನೆಯಲ್ಲಿ ಮಂಜುಳಾ ದೇವರಮನಿ ವಂದಿಸಿದರು.
Home
»
koppal district information
»
koppal electiions
»
Koppal News
»
koppal organisations
»
News politics
» ಸಾಹಿತ್ಯದಲ್ಲಿ ವಾಸ್ತವಿಕತೆಯನ್ನು ಕಾರಂತರು ಪ್ರತಿಪಾದಿಸಿದರು
Advertisement
Subscribe to:
Post Comments (Atom)
0 comments:
Post a Comment