ಸರ್ಕಾರಿ ಕರ್ತವ್ಯದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಗ್ರೂಪ್-’ಸಿ’, ಪತ್ರಾಂಕಿತ ವೃಂದದ ನೌಕರರಿಗೆ ಪ್ರತಿ ವರ್ಗದಲ್ಲಿ ತಲಾ ಇಬ್ಬರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ಸರ್ಕಾರ ಯೋಜನೆ ರೂಪಿ
ಸಿದೆ. ಕೊಪ್ಪಳ ಜಿಲ್ಲೆಯ ಸಾರ್ವಜನಿಕರು/ಸಿಬ್ಬಂದಿಗಳು ನಾಮನಿರ್ದೇಶನಗಳನ್ನು ಜಿಲ್ಲಾಧಿಕಾರಿಗಳು ಕೊಪ್ಪಳ ಇವರಿಗೆ ಜ. ೦೮ ರೊಳಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ತಿಳಿಸಿದ್ದಾರೆ.
ಸಿದೆ. ಕೊಪ್ಪಳ ಜಿಲ್ಲೆಯ ಸಾರ್ವಜನಿಕರು/ಸಿಬ್ಬಂದಿಗಳು ನಾಮನಿರ್ದೇಶನಗಳನ್ನು ಜಿಲ್ಲಾಧಿಕಾರಿಗಳು ಕೊಪ್ಪಳ ಇವರಿಗೆ ಜ. ೦೮ ರೊಳಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ತಿಳಿಸಿದ್ದಾರೆ.
0 comments:
Post a Comment