ದು, ಮೂರು ಜನರು ಒಂದೆ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುವುದು ಮತ್ತು ರಸ್ತೆಯ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಯಿಸುವುದು ಕಾನೂನಿನ ಪ್ರಕಾರ ಅಪರಾಧ ಹಾಗೂ ಕಾನೂನಿನ ನೀತಿ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತದಿಂದ ಪಾರಾಗಿ ಉತ್ತಮ ಜೀವನ ನಡೆಸಬಹುದು ಎಂಬುದರ ಬಗ್ಗೆ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಲೀಂಪಾಷಾ ಪೊಲೀಸ್ ಇನ್ಸೆಪೆಕ್ಟರ್ ಸಂಚಾರಿ ಪೊಲೀಸ್ ಠಾಣೆ ಹೊಸಪೇಟೆ, ಮತ್ತು ಸಿಬ್ಬಂಧಿಗಳು ಹಾಗೂ ವೀರೇಶ.ಎಮ್.ಯು., ಹನುಮೇಶ, ಜಿ.ಎಂ.ಆರ್. ಸಿಬ್ಬಂಧಿಗಳು ಭಾಗವಹಿಸಿದ್ದರು.
೨೫ನೇ ರಸ್ತೆ ಸುರಕ್ಷತಾ ಸಾಪ್ತಾಹ ೨೦೧೪ ಅಂಗವಾಗಿ ಬೀದಿ ನಾಟಕ ಪ್ರದರ್ಶನ
ದು, ಮೂರು ಜನರು ಒಂದೆ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುವುದು ಮತ್ತು ರಸ್ತೆಯ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಯಿಸುವುದು ಕಾನೂನಿನ ಪ್ರಕಾರ ಅಪರಾಧ ಹಾಗೂ ಕಾನೂನಿನ ನೀತಿ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತದಿಂದ ಪಾರಾಗಿ ಉತ್ತಮ ಜೀವನ ನಡೆಸಬಹುದು ಎಂಬುದರ ಬಗ್ಗೆ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಲೀಂಪಾಷಾ ಪೊಲೀಸ್ ಇನ್ಸೆಪೆಕ್ಟರ್ ಸಂಚಾರಿ ಪೊಲೀಸ್ ಠಾಣೆ ಹೊಸಪೇಟೆ, ಮತ್ತು ಸಿಬ್ಬಂಧಿಗಳು ಹಾಗೂ ವೀರೇಶ.ಎಮ್.ಯು., ಹನುಮೇಶ, ಜಿ.ಎಂ.ಆರ್. ಸಿಬ್ಬಂಧಿಗಳು ಭಾಗವಹಿಸಿದ್ದರು.
0 comments:
Post a Comment