PLEASE LOGIN TO KANNADANET.COM FOR REGULAR NEWS-UPDATES

ರಾಜ್ಯ ಯುವ ಕಾಂಗ್ರೆಸ್  ರಾಜ್ಯಾದ್ಯಂತ   ವಿದ್ಯಾ ಸಹಾಯ ಹಸ್ತ  ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಬಸವನಗೌಡ ಬಾದರ್ಲಿ ಹಾಗು ಜಿಲ್ಲಾ ಕಾಂಗ್ರೆಸ್ ನ ಪದಾಧಿಕಾರಿಗಳೊಂದಿಗೆ ಸರ್ವ ಶಿಕ್ಷಣದ ಅಭಿಯಾನದಡಿಯಲ್ಲಿ  ರೂಪಗೊಂಡ ಖಡ್ಢಾಯ ಮತ್ತು ಉಚಿತ ಶಿಕ್ಷಣ ಕಾಯ್ದೆಯ ಸಂಪೂರ್ಣ ಮಾಹಿತಿ  ನೀಡುವ ಸಲುವಾಗಿ  28-1-2014ರಿಂದ 9-2-2014ರವರೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದಾದ್ಯಂತ ಕಾರ್ಯಕ್ರಮ ಹಮ್ಮಿಕೊಂಡಿದೆ.
   
 ಇದರ ಬಗ್ಗೆ ಮಾಹಿತಿಯನ್ನು ಪತ್ರಿಕಾಗೋಷ್ಠಿಯಲ್ಲಿ  ಕೊಪ್ಪಳ ಲೋಕಸಭಾ ಕ್ಷೇತರದ ಅಧ್ಯಕ್ಷ ಬಸವನಗೌಡ ಬಾದರ್ಲಿ ನೀಡಿದರು. ಈ ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಾಟನ್ ಪಾಷಾ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Advertisement

0 comments:

Post a Comment

 
Top