PLEASE LOGIN TO KANNADANET.COM FOR REGULAR NEWS-UPDATES

  ಇದೇ ಫೆ.೧೯ ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಫೆ.೧೪ ರಂದು ಸಾಯಂಕಾಲ ೪.೦೦ ಗಂಟೆಗೆ ಪೂರ್ವಭಾವಿ ಸಭೆ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ವಹಿಸುವರು .

Advertisement

0 comments:

Post a Comment

 
Top