PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀರಾಮನಗರದಲ್ಲಿ ನಡೆದ ೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟ ಶ್ರೀಮತಿ ಅನಸೂಯ ಜಹಗೀರದಾರ್ ಅವರನ್ನು ಸಚಿವ ಶಿವರಾಜ ತಂಗಡಗಿ ನೆನಪಿನ ಕಾಣಿಕೆ ನೀಡಿದರು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವೀರಣ್ಣ ನಿಂಗೋಜಿ ಹಾಗೂ ಇತರರು ಇದ್ದರು.

Advertisement

0 comments:

Post a Comment

 
Top