ಬಿ
ಕೊಪ್ಪಳ ಏ,೦೪ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಏ.೮ ರಂದು ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಆಗಮಿಸಲಿದ್ದು ಅದರ ಭರದ ಸಿದ್ದತೆ ಸ್ಥಳವನ್ನು ಬಿ.ಜೆ.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಿರ್ಮಲಕುಮಾರ ಸುರಾನಾ, ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ವೀಕ್ಷಿಸಿದರು.
ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಸುದ್ದಿಗಾರರೊಂದಿಗೆ ಮಾತನಾಡಿ ಕೊಪ್ಪಳಕ್ಕೆ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಗಮಿಸುತ್ತಿರುವುದು ಸಂತಸ ಎನಿಸುತ್ತದೆ, ಯುವಕರು ದೇಶವನ್ನು ಪ್ರಥಮ ಸ್ಥಾನಕ್ಕೆ ಒಯ್ಯಲು ನಮೋ ಅವರಿಂದ ಸಾಧ್ಯ ಎಂಬುದನ್ನು ಜನತೆ,ಯುವಕರು ಅರಿತಿದ್ದಾರೆ ಹೀಗಾಗಿ ಬಿಜೆಪಿಗೆ ಅಭೂತ ಪೂರ್ವ ಬೆಂಬಲ ದೊರೆಯುತ್ತಿದೆ, ಬಿಜೆಪಿ ಗೆಲುವು ನಿಶ್ಚಿತ ಎಂದರು.
0 comments:
Post a Comment