PLEASE LOGIN TO KANNADANET.COM FOR REGULAR NEWS-UPDATES


ಭಾರತೀಯ ಜನತಾ ಪಾರ್ಟಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ   ದಿ ೦೮-೦೪-೨೦೧೪ ರಂದು ಕೊಪ್ಪಳ ನಗರಕ್ಕೆ ಆಗಮಿಸುವ ಪ್ರಯುಕ್ತ, ಹೊಸಪೇಟೆ ರಸ್ತೆಯಲ್ಲಿ ನಡೆಯುತ್ತಿರುವ ಸಿದ್ದತಾ ಮೈದಾನಕ್ಕೆ ಮಾಜಿ ಸಚಿವರಾದ ಮುರುಗೇಶ ನಿರಾಣಿ ಅವರು ಬೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋಹನ ಲಿಂಬಿಕಾಯಿ, ರಾಜ್ಯ ಬಿ.ಜೆ.ಪಿ ಮುಖಂಡರಾದ ಶಂಕ್ರಣ್ಣ ಮುನವಳ್ಳಿ, ಯಲಬುರ್ಗಾ ಪುರಸಭೆ ಮಾಜಿ ಅಧ್ಯಕ್ಷ ಸುರೇಶಗೌಡ್ರ, ಚಂದ್ರಶೇಖರ ಪಾಟೀಲ್ ಹಲಗೇರಿ, ಸಜ್ಜನರ್, ಮಹೇಶ ಅಂಗಡಿ, ದೇವರಾಜ ಹಾಲಸಮುದ್ರ, ಶರಣಪ್ಪ ಕಾರಟಗಿ ಮೊದಲಾದವರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top