PLEASE LOGIN TO KANNADANET.COM FOR REGULAR NEWS-UPDATES



ಕಳೆದ ಮೂರು ವರ್ಷಗಳಿಂದ ಗಂಗಾವತಿ ನಗರದಲ್ಲಿ  ಒಡವೆ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಕೊಪ್ಪಳ ಪೋಲೀಸರು ಯಶಸ್ವಿಯಾಗಿದ್ದಾರೆ.  ಸುಮಾರು 7,50,000-00 ಮೌಲ್ಯದ  ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿಗಳಿಗೆ ಎಸ್.ಪಿ. ಡಾ.ರೋಹಿಣಿ ಸೆಪಾಟ್ ಬಹುಮಾನ ಘೋಷಿಸಿದ್ದಾರೆ. 

Advertisement

0 comments:

Post a Comment

 
Top