
ಸರಕಾರಿ ಮಹಿಳಾ ಪದವಿ ಕಾಲೇಜು ಭಗತ ಸಿಂಗ್ರವರ ೧೦೮ನೇ ಜನ್ಮದಿನಾಚಾರಣೆಯನ್ನು ಆಚರಿಸುವಲ್ಲಿ ಸಾಕ್ಷಿಯಾಯಿತು. ಎ.ಐ.ಡಿ.ವೈ.ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆ...
ಸರಕಾರಿ ಮಹಿಳಾ ಪದವಿ ಕಾಲೇಜು ಭಗತ ಸಿಂಗ್ರವರ ೧೦೮ನೇ ಜನ್ಮದಿನಾಚಾರಣೆಯನ್ನು ಆಚರಿಸುವಲ್ಲಿ ಸಾಕ್ಷಿಯಾಯಿತು. ಎ.ಐ.ಡಿ.ವೈ.ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆ...
ಮಹಾತ್ಮ ಗಾಂಧಿಜೀಯವರ ಜನ್ಮದಿನಾಚರಣೆಯನ್ನು ಅ.೦೨ ರಂದು ಆಚರಿಸುವ ಹಿನ್ನೆಲೆಯಲ್ಲಿ ಅವರ ತತ್ವಗಳನ್ನು ಪಾಲಿಸುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಪ್ರಾಣಿಬಲಿ ಹಾಗೂ ಮ...
ಮಹಾತ್ಮಾಗಾಂಧೀಜಿಯವರ ಜಯಂತಿ ಆಚರಣೆ ಅಂಗವಾಗಿ ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ತಾಲೂಕಿನ ಅಳವಂಡಿಯ ಶ್ರೀ ಸಿದ್ದೇಶ್ವ ರ ಸಂಯುಕ್ತ ...
ಶಾಂತಿ ಸಂದೇಶ ಮಕ್ಕಳ ಹಕ್ಕುಗಳ ಸಂಪನ್ಮೂಲ ಮತ್ತು ಅಭಿವೃದ್ಧಿ ಕೇಂದ್ರವು ಭಾರತದಲ್ಲಿ ಮಕ್ಕಳ ಹಕ್ಕುಗಳು ಎಂಬ ವಿಷಯದ ಮೇಲೆ CHILD RIGHTS FOCUS 2014 ಎಂಬ ರಾಜ್ಯ...
ಕೊಪ್ಪಳ, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಭವನದಲ್ಲಿ ಏರ್ಪಡಿಸಲಾಗಿದ್ದ ಅಖಿಲ ಭಾರತ ಕನ್ನಡ ಪತ್ರಿಕಾ ಸಂಪಾದಕರ ದ್ವೀತಿಯ ಸಮಾವೇಶದಲ್ಲಿ ಲೋಕ ದರ್ಶನ ಕನ್ನಡ...
ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಶಿಕ್ಷಣದ ಅವಶ್ಯಕತೆ ಹೆಚ್ಚಿದ್ದು, ಶಿಕ್ಷಣದಿಂದ ಮಾತ್ರ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಅಭಿಪ್ರಾ...
ಗಂಗಾವತಿ ೩೦:- ಬಸವಕೇಂದ್ರ, ಶರಣ ಸಾಹಿತ್ಯ ಪರಿಷತ್ತು, ಬಸವ ಸಮಿತಿ, ಬಸವದಳ, ಕದಳಿ ಮಹಿಳಾ ವೇದಿಕೆ, ಶ್ರೀ ಚನ್ನಬಸವ ಚಾರಿಟೇಬಲ್ ಪ್ರತಿಷ್ಠಾನ, ಗಂಗಾವತಿ ಇವರುಗಳ ...
ಕೊಪ್ಪಳ;೩೦. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಕಾನೂನು ಮಹಾವಿದ್ಯಾಲಯದಲ್ಲಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಹಾಗೂ ಜಿಲ್ಲಾ ವಕೀಲರ ಸಂಘ, ಕೊಪ್ಪಳ ದ.ಭಾ...
ರಾಷ್ಟ್ರೀಯ ಸ್ವಚ್ಚತಾ ಸಪ್ತಾಹದ ಅಂಗವಾಗಿ ಸಾರ್ವಜನಿಕರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಹಾಗೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಜಾಗೃತಿ ಮೂಡಿಸುವ ಉದ್ದೇಶದಿ...
ಅತಿವೃಷ್ಠಿ ಬಾಧಿತರಿಗೆ ಸಮರ್ಪಕ ಪರಿಹಾರ ಒದಗಿಸಿ- ಸಂಗಣ್ಣ ಕರಡಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಮತ್ತು ಬೆಳೆ ಹಾನಿ ಅನುಭವಿಸಿದವರಿಗೆ ಸಮರ್ಪ...
ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದಲ್ಲಿ ಕೊಪ್ಪಳದ ಶ್ರೀ ಧರ್ಮಶ್ರೀ ವಿವಿದ್ದೋಶ ಸೇವಾ ಸಂಸ್ಥೆ ಕೊಪ್ಪಳ ಇವರು ಹ್ಯಾಟಿ ಗ್ರಾಮದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವನ್...
ಸಚಿವ ಶಿವರಾಜ ತಂಗಡಗಿಯಿಂದ ಉದ್ಘಾಟನೆ - ಹಿರಿಯ ಪತ್ರಕರ್ತ ಅರ್ಜುನ್ದೇವ ಸಾರಥ್ಯ ಕೊಪ್ಪಳ, ಸೆ. ೨೯. ಅಖಿಲ ಭಾರತ ಕಾರ್ಯನಿರ್ವಾಹಕ ಕನ್ನಡ ಪತ್ರಿಕಾ ಸಂಪಾದಕರ...
ಬಳ್ಳಾರಿ, ಸೆ. ೨೮: ಮಕ್ಕಳು ಆದರ್ಶ ಬದುಕನ್ನು ರೂಪಿಸಿಕೊಳ್ಳಲು ಸ್ಫೂರ್ತಿಯಾಗುತ್ತಿದ್ದ ’ಅಜ್ಜಿಕತೆ’ಗಳು ವಿದ್ಯುನ್ಮಾನ ಮಾಧ್ಯಮಗಳ ಪ್ರಭಾವದಿಂದ ಮರೆಯಾಗುತ್ತಿವ...
ಮನುಷ್ಯನಲ್ಲಿ ಹೊಸ ಕನ ಸುಗಳನ್ನು ಬಿತ್ತುವ ಪ್ರಯೋಗಗಳು ಯಾಕೆ ಹೀಗೆ ವಿಫಲಗೊಳ್ಳುತ್ತವೆ? ಸಹಜೀವಿಗಳೊಂದಿಗೆ ಸೌಹಾರ್ದದ ಬದುಕು ಯಾಕೆ ಸಾಧ್ಯವಾಗುವುದಿಲ್ಲ? ಮನುಷ್ಯನಲ...
ಕುಷ್ಟಗಿ : ೨೭. ಅಮರೇಗೌಡ ಪಾಟೀಲ್ ಬಯ್ಯಾಪೂರ ಮಾಜಿ ಸಚಿವರು ಇವರ ಷಷ್ಠಿಪೂರ್ತಿ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯು ಇಂದು ಬೆ.೧೧.೩೦ ಕ್ಕೆ ಮಾಜಿ ಸಚಿವರ ಮನೆಯಲ್ಲಿ ...
ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಪ್ಟಂಬರ್ ೨೬ ಹಾಗೂ ೨೭ ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಅಂತರ ಕಾಲೇಜುಗಳ ಕ್ರೀ...
ಗಂಗಾವತಿ ೨೯:- ಬಸವಕೇಂದ್ರ, ಶರಣ ಸಾಹಿತ್ಯ ಪರಿಷತ್ತು, ಬಸವ ಸಮಿತಿ, ಕದಳಿ ಮಹಿಳಾ ವೇದಿಕೆ, ಶ್ರೀ ಚನ್ನಬಸವ ಚಾರಿಟೇಬಲ್ ಪ್ರತಿಷ್ಠಾನ, ಗಂಗಾವತಿ ಇವರುಗಳ ಸಂಯುಕ್ತ ಆಶ್...
ಯಾವುದೇ ಸಮುದಾಯ ಅಭಿವೃದ್ಧಿ ಹೊಂದಲು ಮುಖ್ಯವಾಗಿ ಆ ಸಮುದಾಯ ಸಂಘಟಿತವಾಗಬೇಕು ಅಂದಾಗ ಮಾತ್ರ ಆಯಾ ಸಮುದಾಯಗಳು ಸಮಾಜದ ಇತರೆ ಸಮುದಾಯಗಳಂತೆ ಸಮಾಜದ ಮುಖ್ಯವಾಹಿನಿಗೆ ಬರ...
ಕೊಪ್ಪಳ : ಅಲ್ಪಸಂಖ್ಯಾತರ ಇಲಾಖೆಯ ರಾಜ್ಯ ನಿರ್ದೇಶಕ ಅಕ್ರಂ ಪಾಶಾ ಇಂದು ಕೊಪ್ಪಳದ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರಕ್ಕೆ ಭೇಟ...
ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೊಪ್...
ಕೊಪ್ಪಳ: ಶಿಕ್ಷಕರು ಅಧ್ಯಯನಶೀಲ ಪ್ರವೃತ್ತಿಯನ್ನು ಬೆಳಸಿಕೊಳ್ಳುವಂತೆ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಪೂಜಾರ ಹೇಳಿದರು. ಕೊಪ್ಪಳ ನಗರದ ಕಿನ್ನಾಳ...
ನಗರದ ಅಶೋಕ ವೃತ್ತದಲ್ಲಿ ಕಳೆದ ಸೆ: ೨೪ ರಂದಯ ಹೃದ್ರಾಬಾದ ಕರ್ನಾಟಕ ಭಾಗಕ್ಕೆ ಪೋಲಿಸ್ ಇಲಾಖೆಯ ನೇಮಕಾತಿಯಲ್ಲಿ ಅನ್ಯಾಯದ ವಿರುದ್ದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿ...
ಕೊಪ್ಪಳ ತಾಲೂಕು ಅಳವಂಡಿಯ ಶ್ರೀ ಸಿದ್ದೇಶ್ವರ ಸಂಯುಕ್ತ ಪ.ಪೂ. ಕಾಲೇಜು ಪ್ರಥಮ ಪಿಯುಸಿ ವಿದ್ಯಾರ್ಥಿ ಅಣ್ಣಪ್ಪ ಫಕೀರಪ್ಪ ಪುರದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರ...
ಕೊಪ್ಪಳ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪುನರ್ ರಚಿಸಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡ...
ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಸಾಕ್ಷಿದಾರ ಮೊಗಸಾಲೆ ಕಟ್ಟಡ ಆವರಣದಲ್ಲಿ ಶುಕ್ರವಾರದಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿ...
. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಕಾನೂನು ಮಹಾವಿದ್ಯಾಲಯ ಕೊಪ್ಪಳದ ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟೀಯ ಸೇವಾ ಯೋಜನೆ ದಿನಾಚರಣೆ ಹಾಗೂ ದೈನಂದಿನ ಚಟು...
ಭಾರತ ವಿಧ್ಯಾರ್ಥಿ ಫೆಡರೇಶನ್ ಜಿಲ್ಲಾ ಸಮಿತಿ ಕೊಪ್ಪಳ ವತಿಯಿಂದ ಇಂದು ಬೆಳಿಗ್ಗೆ ೯.೦೦ ಘಂಟೆಗೆ ನಗರದ ಸರಕಾರಿ ಪದವಿ ಕಾಲೇಜಿನಲ್ಲಿ ನಡೆದ ಭಗತ್ಸಿಂಗ್ ಜನ್ಮ ದಿನಾಚರಣ...
ಕರ್ನಾಟಕ ರಾಜ್ಯ ಸರಕಾರ ಇದೇ ತಿಂಗಳು ಎರಡರಂದು ಪೋಲಿಸ್ ಇಲಾಖೆಯಲ್ಲಿ ೨೮೫ ಪಿ.ಎಸ್.ಐ.(ನಾಗರೀಕ) ಹಾಗೂ ಪಿ.ಎಸ್.ಐ.(ಮೀಸಲು) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸ...
ಕೊಪ್ಪಳ-ನಗರದಲ್ಲಿ ನಾಳೆ ದಿ:೨೮/೦೯/೨೦೧೪ ರಂದು ರವಿವಾರ ೦೨ ಕಡೆ ರಕ್ತದಾನ ಶಿಬಿರ ಜರುಗಲಿದೆ. ರವಿವಾರದಂದು ಕೊಪ್ಪಳದ ಕಿನ್ನಾಳ ರಸ್ತೆಯ ಶ್ರೀ ವಾಸವಿ ಅಮ್ಮನವರ ದ...
ನಾಡ ಹಬ್ಬ ಮೈಸೂರು ದರಸಾ ಮಹೋತ್ಸವ ೨೦೧೪ರ ದಸರಾ ಕವಿ ಗೋಷ್ಠಿಗೆ ಕನಕಗಿರಿಯ ಗಜಲ್ ಕವಿ ಅಲ್ಲಾಗಿರಿರಾಜ ಅವರು ಆಯ್ಕಯಾಗಿದ್ದಾರೆ ಇದೇ ತಿಂಗಳು ದಿನಾಂಕ ೩೦ರಂದು ...
ಮಕ್ಕಳಲ್ಲಿ ಕಥೆ ಹೇಳುವ, ಕೇಳುವ ಹಾಗೂ ಬರೆಯುವ ಅಭಿರುಚಿ ಬೆಳೆಸುವ ’ಕಥಾ ಸಮಯ’ (ಕಥಾ ರಸಗ್ರಹಣ ಶಿಬಿರ) ವನ್ನು ನಗರದ ದಂಡು ಪ್ರದೇಶದಲ್ಲಿರುವ ಸರಕಾರಿ ಬಾಲಮಂದಿರದಲ್ಲಿ ...
ಪರಿಶಿಷ್ಠ ಜನಾಂಗವು ಹಲವಾರು ವರ್ಷಗಳಿಂದ ತನ್ನ ಸಮಾಜದ ಅಭಿವೃದ್ದಿಗೆ ಹಾಗೂ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಪರಿಶಿಷ್ಠ ಜನಾಂಗವನ್ನು ಮುಖ್ಯ ವ...
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಪ್ರಸಕ್ತ ಸಾಲಿನ ಬಿ.ಇಡಿ ಕೋರ್ಸಿನ ದಾಖಲಾತಿಗಾಗಿ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನರಹಿತ ಶಿಕ್ಷಕರ ತರಬೇತಿ ಸಂಸ್ಥೆಗಳಲ್ಲ...
ಮಳೆಯಾಶ್ರಿತ ರೈತ ಸಮುದಾಯದ ಜೀವನೋಪಾಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ರೈತರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೊಳಿಸಿ, ...
ಕೊಪ್ಪಳ ಜಿಲ್ಲಾ ಪಂಚಾಯತಿಯ ವತಿಯಿಂದ ರಾಷ್ಟ್ರೀಯ ಸ್ವಚ್ಛತಾ ಜಾಗೃತಿ ಸಪ್ತಾಹದ ಅಂಗವಾಗಿ ಸೆ. ೨೬ ರಿಂದ ಅ. ೦೨ ರವರೆಗೆ ಜಿಲ್ಲೆಯಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್...