PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ :  ಅಲ್ಪಸಂಖ್ಯಾತರ ಇಲಾಖೆಯ ರಾಜ್ಯ ನಿರ್ದೇಶಕ ಅಕ್ರಂ ಪಾಶಾ  ಇಂದು  ಕೊಪ್ಪಳದ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿದರು.  ನಿನ್ನೆಯಷ್ಟೇ ಉದ್ಘಾಟನೆಗೊಂಡಿರುವ ಜಿಲ್ಲಾ ಆಡಳಿತ ಭವನದ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿದರು.  ಈ ಸಂದರ್ಭದಲ್ಲಿ  ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಶ ಹಿಟ್ನಾಳ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ  ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ್, ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕ ಜಾಕೀರಹುಸೇನ್ ಕುಕನೂರ  ಹಾಗೂ  ಸೇವಾ ಸಂಸ್ಥೆಯ ಅಧ್ಯಕ್ಷರಾದ ರಾಜಾಬಕ್ಷಿ ಎಚ್.ವಿ, ಅಲ್ಪಸಂಖ್ಯಾತರ ಸಂಸ್ಥೆಯ ಅಧ್ಯಕ್ಷರಾದ ಮೌಲಾಹುಸೇನ್ ಬುಲ್ಡಿಯಾರ್ ಉಪಸ್ಥಿತರಿದ್ದರು.

Advertisement

0 comments:

Post a Comment

 
Top