PLEASE LOGIN TO KANNADANET.COM FOR REGULAR NEWS-UPDATES

  ಕೊಪ್ಪಳ. ನಾಳೆ ಡಿ. ೧ ಸೋಮವಾರದಂದು ಗಿಣಗೇರಿ ಬಳಿ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಇವರ ಸಂಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
    ಗಿಣಗೇರಿ ಬಳಿ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಬೆಳೆಗ್ಗೆ ೯:೦೦ ರಿಂದ ೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ  ಕೋರಿದ್ದಾರೆ.

Advertisement

0 comments:

Post a Comment

 
Top