PLEASE LOGIN TO KANNADANET.COM FOR REGULAR NEWS-UPDATES

 ಬೆಂಗಳೂರು, ನ. 29: ನಗರದ ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‘ಕುಮಾರ್ ಸ್ಮಾರಕವನ್ನು ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ್ದಾರೆ.
ಡಾ. ರಾಜ್ ಸಮಾಧಿಗೆ ಮೊದಲು ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ ಅವರು, ಬಳಿಕ ಸ್ಮಾರಕವನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಜಾರ್ಜ್, ಸಾರಿಗೆ


ಸಚಿವ ರಾಮಲಿಂಗಾರೆಡ್ಡಿ, ರಾಜ್ ಕುಟುಂಬ, ಸಚಿವ ಅಂಬರಿಷ್, ಸಚಿವೆ ಉಮಾಶ್ರೀ, ರಜನಿಕಾಂತ್, ಚಿರಂಜೀವಿ, ರವಿಚಂದ್ರನ್, ರಮೇಶ್ ಅರವಿಂದ್, ಮುಮ್ಮಟಿ, ನಟಿ ಸರೋಜ ದೇವಿ, ತಾರಾ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು. 

Advertisement

0 comments:

Post a Comment

 
Top