ಆಯ್ಕೆ ಹರ್ಷ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಜ್ಞಾನ ರಸಪ್ರಶ್ನೆಯ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಣಿಕೇರಿ ಶಾಲೆಯ ಶಿಕ್ಷಕರಾದ ನಾಗರಾಜ ಪರಡೇಕರವರಿಗೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಮನಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ,ಕೊಪ್ಪಳ ತಾಲೂಕ ಅಧ್ಯಕ್ಷರಾದ ಅಂದಪ್ಪ ಬೋಳರೆಡ್ಡಿ ಹರ್ಷ ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
Home
»
koppal district information
»
school college koppal district
» ರಾಜ್ಯ ಮಟ್ಟಕ್ಕೆ ಆಯ್ಕೆ: ಹರ್ಷ ಅಭಿನಂದನೆ
Advertisement
Subscribe to:
Post Comments (Atom)

0 comments:
Post a Comment